ಆತ್ಮಾಹುತಿ ದಳದಂತೆ ತ್ಯಾಗಕ್ಕೆ ಬಂದಿದ್ದೇವೆ: ಸುಧಾಕರ್!

ಆತ್ಮಾಹುತಿ ದಳದಂತೆ ತ್ಯಾಗಕ್ಕೆ ಬಂದಿದ್ದೇವೆ: ಸುಧಾಕರ್!

Published : Jul 10, 2019, 10:09 PM IST

ಸಮ್ಮಿಶ್ರ ಸರ್ಕಾರವನ್ನು ರಾಜ್ಯದ ಜನತೆ ಸ್ಪಷ್ಟವಾಗಿ ತಿರಸ್ಕರಿಸಿದ್ದು, ಇದರ ಅರಿವಾಗಿಯೇ ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಬೆಂಗಳೂರು(ಜು.10): ಸಮ್ಮಿಶ್ರ ಸರ್ಕಾರವನ್ನು ರಾಜ್ಯದ ಜನತೆ ಸ್ಪಷ್ಟವಾಗಿ ತಿರಸ್ಕರಿಸಿದ್ದು, ಇದರ ಅರಿವಾಗಿಯೇ ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ. ಕೆ. ಸುಧಾಕರ್ ಹೇಳಿದ್ದಾರೆ. ರಾಜಭವನದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ತಮ್ಮ ಮೇಲೆ ಹಲ್ಲೆಯಾಗಬಹುದು ಎಂದು ಅರಿವಿದ್ದರೂ ತಾವೂ ಆತ್ಮಾಹುತಿ ದಳದಂತೆ ತ್ಯಾಗಕ್ಕೆ ಸಿದ್ಧರಾಗಿ ಬಂದಿದ್ದೇವೆ ಎಂದು ಮಾರ್ಮಿಕವಾಗಿ ನುಡಿದರು. ಇದೇ ವೇಳೆ ಮಾತನಾಡಿದ  ಹೊಸಕೋಟೆ ಕಾಂಗ್ರೆಸ್ ಶಾಸಕ ಹಾಗೂ ವಸತಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಮೈತ್ರಿ ಸರ್ಕಾರದಲ್ಲಿ ಬಹಳಷ್ಟು ಉಸಿರುಗಟ್ಟಿದ ವಾತಾವರಣ ಇರುವುದರಿಂದ ರಾಜೀನಾಮೆ ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ... 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!