ಸಿಎಂ ಸಂಧಾನದ ಬಳಿಕ ಶ್ರೀರಾಮುಲು- ಸುಧಾಕರ್ ಟಾಂಗ್; ಹೇಳಿಕೆ ಸಖತ್ ಪಂಚಿಂಗ್!

ಸಿಎಂ ಸಂಧಾನದ ಬಳಿಕ ಶ್ರೀರಾಮುಲು- ಸುಧಾಕರ್ ಟಾಂಗ್; ಹೇಳಿಕೆ ಸಖತ್ ಪಂಚಿಂಗ್!

Suvarna News   | Asianet News
Published : Oct 13, 2020, 01:45 PM IST

ಖಾತೆ ಬದಲಾವಣೆ ಮುನಿಸು ಮುಗಿದ ಮೇಲೆಯೂ ಶ್ರೀರಾಮುಲು-ಸುಧಾಕರ್ ಒಬ್ಬರಿಗೊಬ್ಬರು ಟಾಂಗ್ ಕೊಟ್ಟಿದ್ದಾರೆ. ಒಬ್ಬರನ್ನೊಬ್ಬರು ಹೊಗಳಿದ್ರಾ? ತೆಗಳಿದ್ರಾ? ಕಾಲೆಲೆದರಾ? ಗೊತ್ತಾಗ್ತಾ ಇಲ್ಲ. 

ಬೆಂಗಳೂರು (ಅ. 13): ಖಾತೆ ಬದಲಾವಣೆ ಮುನಿಸು ಮುಗಿದ ಮೇಲೆಯೂ ಶ್ರೀರಾಮುಲು-ಸುಧಾಕರ್ ಒಬ್ಬರಿಗೊಬ್ಬರು ಟಾಂಗ್ ಕೊಟ್ಟಿದ್ದಾರೆ. ಒಬ್ಬರನ್ನೊಬ್ಬರು ಹೊಗಳಿದ್ರಾ? ತೆಗಳಿದ್ರಾ? ಕಾಲೆಲೆದರಾ? ಗೊತ್ತಾಗ್ತಾ ಇಲ್ಲ.

'ಸ್ವತಃ ವೈದ್ಯರಾಗಿರುವುದರಿಂದ ಡಾ. ಸುಧಾಕರ್ ಚೆನ್ನಾಗಿ ಕೆಲಸ ಮಾಡುತ್ತಾರೆ. ಅವರಿಗೆ ಉಸ್ತುವಾರಿ ವಹಿಸಿದ ನಂತರ 1 ಸಾವಿರ ಇದ್ದ ಕೇಸ್‌ಗಳು ಈಗ  5 ಸಾವಿರ ಕೇಸ್‌ಗಳು ದಾಟಿವೆ. ಹಾಗಂತ ಸುಧಾಕರ್ ವಿಫಲರಾಗಿದ್ದಾರೆ ಎಂದರ್ಥವಲ್ಲ ಎಂದು ಶ್ರೀರಾಮುಲು ಹೇಳಿದ್ರೆ, 'ಆರೋಗ್ಯ ಇಲಾಖೆಯಲ್ಲಿ ಸಮನ್ವಯತೆ ಇರಲಿಲ್ಲ. ಸಿಬ್ಬಂದಿಗಳಲ್ಲಿ ಸಮನ್ವಯತೆ ಕೊರತೆ ಇತ್ತು. ಹಾಗಾಗಿ ಖಾತೆ ಬದಲಾವಣೆ ಮಾಡಲಾಯ್ತು' ಎಂದು ಸುಧಾಕರ್ ಹೇಳಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!