ಸಿಎಂ ಸಂಧಾನದ ಬಳಿಕ ಶ್ರೀರಾಮುಲು- ಸುಧಾಕರ್ ಟಾಂಗ್; ಹೇಳಿಕೆ ಸಖತ್ ಪಂಚಿಂಗ್!

ಸಿಎಂ ಸಂಧಾನದ ಬಳಿಕ ಶ್ರೀರಾಮುಲು- ಸುಧಾಕರ್ ಟಾಂಗ್; ಹೇಳಿಕೆ ಸಖತ್ ಪಂಚಿಂಗ್!

Suvarna News   | Asianet News
Published : Oct 13, 2020, 01:45 PM IST

ಖಾತೆ ಬದಲಾವಣೆ ಮುನಿಸು ಮುಗಿದ ಮೇಲೆಯೂ ಶ್ರೀರಾಮುಲು-ಸುಧಾಕರ್ ಒಬ್ಬರಿಗೊಬ್ಬರು ಟಾಂಗ್ ಕೊಟ್ಟಿದ್ದಾರೆ. ಒಬ್ಬರನ್ನೊಬ್ಬರು ಹೊಗಳಿದ್ರಾ? ತೆಗಳಿದ್ರಾ? ಕಾಲೆಲೆದರಾ? ಗೊತ್ತಾಗ್ತಾ ಇಲ್ಲ. 

ಬೆಂಗಳೂರು (ಅ. 13): ಖಾತೆ ಬದಲಾವಣೆ ಮುನಿಸು ಮುಗಿದ ಮೇಲೆಯೂ ಶ್ರೀರಾಮುಲು-ಸುಧಾಕರ್ ಒಬ್ಬರಿಗೊಬ್ಬರು ಟಾಂಗ್ ಕೊಟ್ಟಿದ್ದಾರೆ. ಒಬ್ಬರನ್ನೊಬ್ಬರು ಹೊಗಳಿದ್ರಾ? ತೆಗಳಿದ್ರಾ? ಕಾಲೆಲೆದರಾ? ಗೊತ್ತಾಗ್ತಾ ಇಲ್ಲ.

'ಸ್ವತಃ ವೈದ್ಯರಾಗಿರುವುದರಿಂದ ಡಾ. ಸುಧಾಕರ್ ಚೆನ್ನಾಗಿ ಕೆಲಸ ಮಾಡುತ್ತಾರೆ. ಅವರಿಗೆ ಉಸ್ತುವಾರಿ ವಹಿಸಿದ ನಂತರ 1 ಸಾವಿರ ಇದ್ದ ಕೇಸ್‌ಗಳು ಈಗ  5 ಸಾವಿರ ಕೇಸ್‌ಗಳು ದಾಟಿವೆ. ಹಾಗಂತ ಸುಧಾಕರ್ ವಿಫಲರಾಗಿದ್ದಾರೆ ಎಂದರ್ಥವಲ್ಲ ಎಂದು ಶ್ರೀರಾಮುಲು ಹೇಳಿದ್ರೆ, 'ಆರೋಗ್ಯ ಇಲಾಖೆಯಲ್ಲಿ ಸಮನ್ವಯತೆ ಇರಲಿಲ್ಲ. ಸಿಬ್ಬಂದಿಗಳಲ್ಲಿ ಸಮನ್ವಯತೆ ಕೊರತೆ ಇತ್ತು. ಹಾಗಾಗಿ ಖಾತೆ ಬದಲಾವಣೆ ಮಾಡಲಾಯ್ತು' ಎಂದು ಸುಧಾಕರ್ ಹೇಳಿದ್ದಾರೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?