ಸಿಎಂ ಸಂಧಾನದ ಬಳಿಕ ಶ್ರೀರಾಮುಲು- ಸುಧಾಕರ್ ಟಾಂಗ್; ಹೇಳಿಕೆ ಸಖತ್ ಪಂಚಿಂಗ್!

ಸಿಎಂ ಸಂಧಾನದ ಬಳಿಕ ಶ್ರೀರಾಮುಲು- ಸುಧಾಕರ್ ಟಾಂಗ್; ಹೇಳಿಕೆ ಸಖತ್ ಪಂಚಿಂಗ್!

Suvarna News   | Asianet News
Published : Oct 13, 2020, 01:45 PM IST

ಖಾತೆ ಬದಲಾವಣೆ ಮುನಿಸು ಮುಗಿದ ಮೇಲೆಯೂ ಶ್ರೀರಾಮುಲು-ಸುಧಾಕರ್ ಒಬ್ಬರಿಗೊಬ್ಬರು ಟಾಂಗ್ ಕೊಟ್ಟಿದ್ದಾರೆ. ಒಬ್ಬರನ್ನೊಬ್ಬರು ಹೊಗಳಿದ್ರಾ? ತೆಗಳಿದ್ರಾ? ಕಾಲೆಲೆದರಾ? ಗೊತ್ತಾಗ್ತಾ ಇಲ್ಲ. 

ಬೆಂಗಳೂರು (ಅ. 13): ಖಾತೆ ಬದಲಾವಣೆ ಮುನಿಸು ಮುಗಿದ ಮೇಲೆಯೂ ಶ್ರೀರಾಮುಲು-ಸುಧಾಕರ್ ಒಬ್ಬರಿಗೊಬ್ಬರು ಟಾಂಗ್ ಕೊಟ್ಟಿದ್ದಾರೆ. ಒಬ್ಬರನ್ನೊಬ್ಬರು ಹೊಗಳಿದ್ರಾ? ತೆಗಳಿದ್ರಾ? ಕಾಲೆಲೆದರಾ? ಗೊತ್ತಾಗ್ತಾ ಇಲ್ಲ.

'ಸ್ವತಃ ವೈದ್ಯರಾಗಿರುವುದರಿಂದ ಡಾ. ಸುಧಾಕರ್ ಚೆನ್ನಾಗಿ ಕೆಲಸ ಮಾಡುತ್ತಾರೆ. ಅವರಿಗೆ ಉಸ್ತುವಾರಿ ವಹಿಸಿದ ನಂತರ 1 ಸಾವಿರ ಇದ್ದ ಕೇಸ್‌ಗಳು ಈಗ  5 ಸಾವಿರ ಕೇಸ್‌ಗಳು ದಾಟಿವೆ. ಹಾಗಂತ ಸುಧಾಕರ್ ವಿಫಲರಾಗಿದ್ದಾರೆ ಎಂದರ್ಥವಲ್ಲ ಎಂದು ಶ್ರೀರಾಮುಲು ಹೇಳಿದ್ರೆ, 'ಆರೋಗ್ಯ ಇಲಾಖೆಯಲ್ಲಿ ಸಮನ್ವಯತೆ ಇರಲಿಲ್ಲ. ಸಿಬ್ಬಂದಿಗಳಲ್ಲಿ ಸಮನ್ವಯತೆ ಕೊರತೆ ಇತ್ತು. ಹಾಗಾಗಿ ಖಾತೆ ಬದಲಾವಣೆ ಮಾಡಲಾಯ್ತು' ಎಂದು ಸುಧಾಕರ್ ಹೇಳಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!