ಸಿಎಂ ಸಂಧಾನದ ಬಳಿಕ ಶ್ರೀರಾಮುಲು- ಸುಧಾಕರ್ ಟಾಂಗ್; ಹೇಳಿಕೆ ಸಖತ್ ಪಂಚಿಂಗ್!

ಸಿಎಂ ಸಂಧಾನದ ಬಳಿಕ ಶ್ರೀರಾಮುಲು- ಸುಧಾಕರ್ ಟಾಂಗ್; ಹೇಳಿಕೆ ಸಖತ್ ಪಂಚಿಂಗ್!

Suvarna News   | Asianet News
Published : Oct 13, 2020, 01:45 PM IST

ಖಾತೆ ಬದಲಾವಣೆ ಮುನಿಸು ಮುಗಿದ ಮೇಲೆಯೂ ಶ್ರೀರಾಮುಲು-ಸುಧಾಕರ್ ಒಬ್ಬರಿಗೊಬ್ಬರು ಟಾಂಗ್ ಕೊಟ್ಟಿದ್ದಾರೆ. ಒಬ್ಬರನ್ನೊಬ್ಬರು ಹೊಗಳಿದ್ರಾ? ತೆಗಳಿದ್ರಾ? ಕಾಲೆಲೆದರಾ? ಗೊತ್ತಾಗ್ತಾ ಇಲ್ಲ. 

ಬೆಂಗಳೂರು (ಅ. 13): ಖಾತೆ ಬದಲಾವಣೆ ಮುನಿಸು ಮುಗಿದ ಮೇಲೆಯೂ ಶ್ರೀರಾಮುಲು-ಸುಧಾಕರ್ ಒಬ್ಬರಿಗೊಬ್ಬರು ಟಾಂಗ್ ಕೊಟ್ಟಿದ್ದಾರೆ. ಒಬ್ಬರನ್ನೊಬ್ಬರು ಹೊಗಳಿದ್ರಾ? ತೆಗಳಿದ್ರಾ? ಕಾಲೆಲೆದರಾ? ಗೊತ್ತಾಗ್ತಾ ಇಲ್ಲ.

'ಸ್ವತಃ ವೈದ್ಯರಾಗಿರುವುದರಿಂದ ಡಾ. ಸುಧಾಕರ್ ಚೆನ್ನಾಗಿ ಕೆಲಸ ಮಾಡುತ್ತಾರೆ. ಅವರಿಗೆ ಉಸ್ತುವಾರಿ ವಹಿಸಿದ ನಂತರ 1 ಸಾವಿರ ಇದ್ದ ಕೇಸ್‌ಗಳು ಈಗ  5 ಸಾವಿರ ಕೇಸ್‌ಗಳು ದಾಟಿವೆ. ಹಾಗಂತ ಸುಧಾಕರ್ ವಿಫಲರಾಗಿದ್ದಾರೆ ಎಂದರ್ಥವಲ್ಲ ಎಂದು ಶ್ರೀರಾಮುಲು ಹೇಳಿದ್ರೆ, 'ಆರೋಗ್ಯ ಇಲಾಖೆಯಲ್ಲಿ ಸಮನ್ವಯತೆ ಇರಲಿಲ್ಲ. ಸಿಬ್ಬಂದಿಗಳಲ್ಲಿ ಸಮನ್ವಯತೆ ಕೊರತೆ ಇತ್ತು. ಹಾಗಾಗಿ ಖಾತೆ ಬದಲಾವಣೆ ಮಾಡಲಾಯ್ತು' ಎಂದು ಸುಧಾಕರ್ ಹೇಳಿದ್ದಾರೆ. 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?