ಸಿಎಂ ಸಂಧಾನದ ಬಳಿಕ ಶ್ರೀರಾಮುಲು- ಸುಧಾಕರ್ ಟಾಂಗ್; ಹೇಳಿಕೆ ಸಖತ್ ಪಂಚಿಂಗ್!

ಸಿಎಂ ಸಂಧಾನದ ಬಳಿಕ ಶ್ರೀರಾಮುಲು- ಸುಧಾಕರ್ ಟಾಂಗ್; ಹೇಳಿಕೆ ಸಖತ್ ಪಂಚಿಂಗ್!

Suvarna News   | Asianet News
Published : Oct 13, 2020, 01:45 PM IST

ಖಾತೆ ಬದಲಾವಣೆ ಮುನಿಸು ಮುಗಿದ ಮೇಲೆಯೂ ಶ್ರೀರಾಮುಲು-ಸುಧಾಕರ್ ಒಬ್ಬರಿಗೊಬ್ಬರು ಟಾಂಗ್ ಕೊಟ್ಟಿದ್ದಾರೆ. ಒಬ್ಬರನ್ನೊಬ್ಬರು ಹೊಗಳಿದ್ರಾ? ತೆಗಳಿದ್ರಾ? ಕಾಲೆಲೆದರಾ? ಗೊತ್ತಾಗ್ತಾ ಇಲ್ಲ. 

ಬೆಂಗಳೂರು (ಅ. 13): ಖಾತೆ ಬದಲಾವಣೆ ಮುನಿಸು ಮುಗಿದ ಮೇಲೆಯೂ ಶ್ರೀರಾಮುಲು-ಸುಧಾಕರ್ ಒಬ್ಬರಿಗೊಬ್ಬರು ಟಾಂಗ್ ಕೊಟ್ಟಿದ್ದಾರೆ. ಒಬ್ಬರನ್ನೊಬ್ಬರು ಹೊಗಳಿದ್ರಾ? ತೆಗಳಿದ್ರಾ? ಕಾಲೆಲೆದರಾ? ಗೊತ್ತಾಗ್ತಾ ಇಲ್ಲ.

'ಸ್ವತಃ ವೈದ್ಯರಾಗಿರುವುದರಿಂದ ಡಾ. ಸುಧಾಕರ್ ಚೆನ್ನಾಗಿ ಕೆಲಸ ಮಾಡುತ್ತಾರೆ. ಅವರಿಗೆ ಉಸ್ತುವಾರಿ ವಹಿಸಿದ ನಂತರ 1 ಸಾವಿರ ಇದ್ದ ಕೇಸ್‌ಗಳು ಈಗ  5 ಸಾವಿರ ಕೇಸ್‌ಗಳು ದಾಟಿವೆ. ಹಾಗಂತ ಸುಧಾಕರ್ ವಿಫಲರಾಗಿದ್ದಾರೆ ಎಂದರ್ಥವಲ್ಲ ಎಂದು ಶ್ರೀರಾಮುಲು ಹೇಳಿದ್ರೆ, 'ಆರೋಗ್ಯ ಇಲಾಖೆಯಲ್ಲಿ ಸಮನ್ವಯತೆ ಇರಲಿಲ್ಲ. ಸಿಬ್ಬಂದಿಗಳಲ್ಲಿ ಸಮನ್ವಯತೆ ಕೊರತೆ ಇತ್ತು. ಹಾಗಾಗಿ ಖಾತೆ ಬದಲಾವಣೆ ಮಾಡಲಾಯ್ತು' ಎಂದು ಸುಧಾಕರ್ ಹೇಳಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?