ಕಾಂಗ್ರೆಸ್‌, ಜೆಡಿಎಸ್‌ನವರು ಲಿಂಗಾಯತರನ್ನ ಸಿಎಂ ಮಾಡ್ತಾರಾ? : ಸುಧಾಕರ್‌ ಪ್ರಶ್ನೆ

ಕಾಂಗ್ರೆಸ್‌, ಜೆಡಿಎಸ್‌ನವರು ಲಿಂಗಾಯತರನ್ನ ಸಿಎಂ ಮಾಡ್ತಾರಾ? : ಸುಧಾಕರ್‌ ಪ್ರಶ್ನೆ

Published : Apr 24, 2023, 01:42 PM ISTUpdated : Apr 24, 2023, 01:44 PM IST

ಸಿದ್ದರಾಮಯ್ಯ ಹೇಳಿಕೆಗೆ ಸುಧಾಕರ್‌ ತಿರುಗೇಟು
ಲಿಂಗಾಯತರು ಸಿಎಂ ಆಗುವ ಪಕ್ಷ ಅಂದ್ರೆ ಬಿಜೆಪಿ
ಕಾಂಗ್ರೆಸ್‌ನಿಂದ ಲಿಂಗಾಯತ ಧರ್ಮ ಒಡೆಯುವ ಕೆಲಸ

ಲಿಂಗಾಯತ ಸಿಎಂಗಳು ಭ್ರಷ್ಟರು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಡಾ.ಕೆ. ಸುಧಾಕರ್‌ ತಿರುಗೇಟು ನೀಡಿದ್ದಾರೆ.  ಲಿಂಗಾಯತರು ಸಿಎಂ ಆಗುವ ಅಂತಾ ಪಕ್ಷ ಇದ್ದರೇ ಅದು ಬಿಜೆಪಿ ಮಾತ್ರ. ಕಾಂಗ್ರೆಸ್‌ ಮತ್ತು ಜೆಡಿಎಸ್‌ನವರು ಲಿಂಗಾಯತರನ್ನು ಸಿಎಂ ಮಾಡ್ತಾರಾ ?. ಕಾಂಗ್ರೆಸ್‌ ಲಿಂಗಾಯತ ಧರ್ಮವನ್ನು ಒಡೆಯುವ ಕೆಲಸ ಮಾಡಿತು. ವೀರೇಂದ್ರ ಪಾಟೀಲ್‌ರನ್ನು ಹೀನಾಯವಾಗಿ ನಡೆಸಿಕೊಂಡ್ರು. ಲಿಂಗಾಯತರು, ವೀರಶೈವರು ಬುದ್ಧಿವಂತರಿದ್ದಾರೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಹೇಳಿಕೆಗೆ ಸುಧಾಕರ್‌ ಟಾಂಗ್‌ ನೀಡಿದರು.

ಇದನ್ನೂ ವೀಕ್ಷಿಸಿ: ದುರಹಂಕಾರಿ ಸಿದ್ದುಗೆ ಪಾಠ ಕಲಿಸುವ ಕೆಲಸ ಮಾಡಬೇಕು: ಪ್ರತಾಪ್‌ ಸಿಂಹ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more