ಕಾಂಗ್ರೆಸ್‌, ಜೆಡಿಎಸ್‌ನವರು ಲಿಂಗಾಯತರನ್ನ ಸಿಎಂ ಮಾಡ್ತಾರಾ? : ಸುಧಾಕರ್‌ ಪ್ರಶ್ನೆ

ಕಾಂಗ್ರೆಸ್‌, ಜೆಡಿಎಸ್‌ನವರು ಲಿಂಗಾಯತರನ್ನ ಸಿಎಂ ಮಾಡ್ತಾರಾ? : ಸುಧಾಕರ್‌ ಪ್ರಶ್ನೆ

Published : Apr 24, 2023, 01:42 PM ISTUpdated : Apr 24, 2023, 01:44 PM IST

ಸಿದ್ದರಾಮಯ್ಯ ಹೇಳಿಕೆಗೆ ಸುಧಾಕರ್‌ ತಿರುಗೇಟು
ಲಿಂಗಾಯತರು ಸಿಎಂ ಆಗುವ ಪಕ್ಷ ಅಂದ್ರೆ ಬಿಜೆಪಿ
ಕಾಂಗ್ರೆಸ್‌ನಿಂದ ಲಿಂಗಾಯತ ಧರ್ಮ ಒಡೆಯುವ ಕೆಲಸ

ಲಿಂಗಾಯತ ಸಿಎಂಗಳು ಭ್ರಷ್ಟರು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಡಾ.ಕೆ. ಸುಧಾಕರ್‌ ತಿರುಗೇಟು ನೀಡಿದ್ದಾರೆ.  ಲಿಂಗಾಯತರು ಸಿಎಂ ಆಗುವ ಅಂತಾ ಪಕ್ಷ ಇದ್ದರೇ ಅದು ಬಿಜೆಪಿ ಮಾತ್ರ. ಕಾಂಗ್ರೆಸ್‌ ಮತ್ತು ಜೆಡಿಎಸ್‌ನವರು ಲಿಂಗಾಯತರನ್ನು ಸಿಎಂ ಮಾಡ್ತಾರಾ ?. ಕಾಂಗ್ರೆಸ್‌ ಲಿಂಗಾಯತ ಧರ್ಮವನ್ನು ಒಡೆಯುವ ಕೆಲಸ ಮಾಡಿತು. ವೀರೇಂದ್ರ ಪಾಟೀಲ್‌ರನ್ನು ಹೀನಾಯವಾಗಿ ನಡೆಸಿಕೊಂಡ್ರು. ಲಿಂಗಾಯತರು, ವೀರಶೈವರು ಬುದ್ಧಿವಂತರಿದ್ದಾರೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಹೇಳಿಕೆಗೆ ಸುಧಾಕರ್‌ ಟಾಂಗ್‌ ನೀಡಿದರು.

ಇದನ್ನೂ ವೀಕ್ಷಿಸಿ: ದುರಹಂಕಾರಿ ಸಿದ್ದುಗೆ ಪಾಠ ಕಲಿಸುವ ಕೆಲಸ ಮಾಡಬೇಕು: ಪ್ರತಾಪ್‌ ಸಿಂಹ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more