ಕಾಂಗ್ರೆಸ್‌, ಜೆಡಿಎಸ್‌ನವರು ಲಿಂಗಾಯತರನ್ನ ಸಿಎಂ ಮಾಡ್ತಾರಾ? : ಸುಧಾಕರ್‌ ಪ್ರಶ್ನೆ

ಕಾಂಗ್ರೆಸ್‌, ಜೆಡಿಎಸ್‌ನವರು ಲಿಂಗಾಯತರನ್ನ ಸಿಎಂ ಮಾಡ್ತಾರಾ? : ಸುಧಾಕರ್‌ ಪ್ರಶ್ನೆ

Published : Apr 24, 2023, 01:42 PM ISTUpdated : Apr 24, 2023, 01:44 PM IST

ಸಿದ್ದರಾಮಯ್ಯ ಹೇಳಿಕೆಗೆ ಸುಧಾಕರ್‌ ತಿರುಗೇಟು
ಲಿಂಗಾಯತರು ಸಿಎಂ ಆಗುವ ಪಕ್ಷ ಅಂದ್ರೆ ಬಿಜೆಪಿ
ಕಾಂಗ್ರೆಸ್‌ನಿಂದ ಲಿಂಗಾಯತ ಧರ್ಮ ಒಡೆಯುವ ಕೆಲಸ

ಲಿಂಗಾಯತ ಸಿಎಂಗಳು ಭ್ರಷ್ಟರು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಡಾ.ಕೆ. ಸುಧಾಕರ್‌ ತಿರುಗೇಟು ನೀಡಿದ್ದಾರೆ.  ಲಿಂಗಾಯತರು ಸಿಎಂ ಆಗುವ ಅಂತಾ ಪಕ್ಷ ಇದ್ದರೇ ಅದು ಬಿಜೆಪಿ ಮಾತ್ರ. ಕಾಂಗ್ರೆಸ್‌ ಮತ್ತು ಜೆಡಿಎಸ್‌ನವರು ಲಿಂಗಾಯತರನ್ನು ಸಿಎಂ ಮಾಡ್ತಾರಾ ?. ಕಾಂಗ್ರೆಸ್‌ ಲಿಂಗಾಯತ ಧರ್ಮವನ್ನು ಒಡೆಯುವ ಕೆಲಸ ಮಾಡಿತು. ವೀರೇಂದ್ರ ಪಾಟೀಲ್‌ರನ್ನು ಹೀನಾಯವಾಗಿ ನಡೆಸಿಕೊಂಡ್ರು. ಲಿಂಗಾಯತರು, ವೀರಶೈವರು ಬುದ್ಧಿವಂತರಿದ್ದಾರೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಹೇಳಿಕೆಗೆ ಸುಧಾಕರ್‌ ಟಾಂಗ್‌ ನೀಡಿದರು.

ಇದನ್ನೂ ವೀಕ್ಷಿಸಿ: ದುರಹಂಕಾರಿ ಸಿದ್ದುಗೆ ಪಾಠ ಕಲಿಸುವ ಕೆಲಸ ಮಾಡಬೇಕು: ಪ್ರತಾಪ್‌ ಸಿಂಹ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more