ಕರ್ನಾಟಕ ಕುರುಕ್ಷೇತ್ರದಲ್ಲಿ ಇಂದು ನಿರ್ಣಾಯಕ ದಿನ: ಸುಧಾಮೂರ್ತಿ , ನಾರಾಯಣಮೂರ್ತಿ, ಬಿಎಸ್‌ವೈ ವೋಟಿಂಗ್‌

ಕರ್ನಾಟಕ ಕುರುಕ್ಷೇತ್ರದಲ್ಲಿ ಇಂದು ನಿರ್ಣಾಯಕ ದಿನ: ಸುಧಾಮೂರ್ತಿ , ನಾರಾಯಣಮೂರ್ತಿ, ಬಿಎಸ್‌ವೈ ವೋಟಿಂಗ್‌

Published : May 10, 2023, 09:50 AM ISTUpdated : May 10, 2023, 10:17 AM IST

ಬಿರುಸುಗೊಂಡ ಕರುನಾಡಿನ ಮಹಾ ಮತದಾನ
ಸುಧಾಮೂರ್ತಿ, ನಾರಾಯಣಮೂರ್ತಿ ವೋಟಿಂಗ್‌
ಶಿಕಾರಿಪುರದಲ್ಲಿ ಬಿ.ಎಸ್‌.ಯಡಿಯೂರಪ್ಪ ಮತದಾನ

ಬೆಂಗಳೂರು: ಇಂದು ರಾಜ್ಯಾದ್ಯಂತ ಮತದಾನ ನಡೆಯುತ್ತಿದ್ದು, ಮಾಜಿ ಸಿಎಂ ಬಿ. ಎಸ್‌. ಯಡಿಯೂರಪ್ಪ ಶಿಕಾರಿಪುರದಲ್ಲಿ ಮತದಾನ ಮಾಡಿದ್ದಾರೆ. ಇಂದು 2,615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಒಟ್ಟು 58,282 ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗಿದೆ. ಇನ್ನೂ ಬೆಂಗಳೂರಿನಲ್ಲಿ ನಟ ರಮೇಶ್‌ ಅರವಿಂದ್‌, ನಟಿ ಅಮೂಲ್ಯ, ಸುಧಾಮೂರ್ತಿ, ನಾರಾಯಣಮೂರ್ತಿ, ರಾಜೀವ್‌ ಚಂದ್ರಶೇಖರ್‌ ಮತದಾನ ಮಾಡಿದ್ದಾರೆ. ಇಂದು ರಾಜ್ಯದಲ್ಲಿ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಬೆಂಗಳೂರಿನಲ್ಲಿ ಒಟ್ಟು 28 ಕ್ಷೇತ್ರಗಳಲ್ಲಿ, 389 ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ: Karnataka Assembly Election ಮತದಾನಕ್ಕಾಗಿ ಊರಿಗೆ ಹೊರಟ ಜನ, ಬಸ್‌ ಸಿಗದೆ ಪರದಾಟ!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?