ಕರ್ನಾಟಕ ಕುರುಕ್ಷೇತ್ರದಲ್ಲಿ ಇಂದು ನಿರ್ಣಾಯಕ ದಿನ: ಸುಧಾಮೂರ್ತಿ , ನಾರಾಯಣಮೂರ್ತಿ, ಬಿಎಸ್‌ವೈ ವೋಟಿಂಗ್‌

ಕರ್ನಾಟಕ ಕುರುಕ್ಷೇತ್ರದಲ್ಲಿ ಇಂದು ನಿರ್ಣಾಯಕ ದಿನ: ಸುಧಾಮೂರ್ತಿ , ನಾರಾಯಣಮೂರ್ತಿ, ಬಿಎಸ್‌ವೈ ವೋಟಿಂಗ್‌

Published : May 10, 2023, 09:50 AM ISTUpdated : May 10, 2023, 10:17 AM IST

ಬಿರುಸುಗೊಂಡ ಕರುನಾಡಿನ ಮಹಾ ಮತದಾನ
ಸುಧಾಮೂರ್ತಿ, ನಾರಾಯಣಮೂರ್ತಿ ವೋಟಿಂಗ್‌
ಶಿಕಾರಿಪುರದಲ್ಲಿ ಬಿ.ಎಸ್‌.ಯಡಿಯೂರಪ್ಪ ಮತದಾನ

ಬೆಂಗಳೂರು: ಇಂದು ರಾಜ್ಯಾದ್ಯಂತ ಮತದಾನ ನಡೆಯುತ್ತಿದ್ದು, ಮಾಜಿ ಸಿಎಂ ಬಿ. ಎಸ್‌. ಯಡಿಯೂರಪ್ಪ ಶಿಕಾರಿಪುರದಲ್ಲಿ ಮತದಾನ ಮಾಡಿದ್ದಾರೆ. ಇಂದು 2,615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಒಟ್ಟು 58,282 ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗಿದೆ. ಇನ್ನೂ ಬೆಂಗಳೂರಿನಲ್ಲಿ ನಟ ರಮೇಶ್‌ ಅರವಿಂದ್‌, ನಟಿ ಅಮೂಲ್ಯ, ಸುಧಾಮೂರ್ತಿ, ನಾರಾಯಣಮೂರ್ತಿ, ರಾಜೀವ್‌ ಚಂದ್ರಶೇಖರ್‌ ಮತದಾನ ಮಾಡಿದ್ದಾರೆ. ಇಂದು ರಾಜ್ಯದಲ್ಲಿ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಬೆಂಗಳೂರಿನಲ್ಲಿ ಒಟ್ಟು 28 ಕ್ಷೇತ್ರಗಳಲ್ಲಿ, 389 ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ: Karnataka Assembly Election ಮತದಾನಕ್ಕಾಗಿ ಊರಿಗೆ ಹೊರಟ ಜನ, ಬಸ್‌ ಸಿಗದೆ ಪರದಾಟ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!