Karnataka Politics: ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರಾ ಸುಮಲತಾ ? ಸಂಸದೆಗೆ ಮಂಡ್ಯ ಟಿಕೆಟ್ ಕೈತಪ್ಪುತ್ತಾ ?

Karnataka Politics: ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರಾ ಸುಮಲತಾ ? ಸಂಸದೆಗೆ ಮಂಡ್ಯ ಟಿಕೆಟ್ ಕೈತಪ್ಪುತ್ತಾ ?

Published : Mar 18, 2024, 10:14 AM ISTUpdated : Mar 18, 2024, 10:15 AM IST

ದೆಹಲಿಯಲ್ಲಿ ಜೋರಾಯ್ತು ‘ಮಂಡ್ಯ’ ರಾಜಕೀಯ!
ಸಂಸದೆ ಸುಮಲತಾಗೆ ಬಿಜೆಪಿ ಹೈಕಮಾಂಡ್ ಬುಲಾವ್
ಕುತೂಹಲ ಮೂಡಿಸಿದ ಬಿಜೆಪಿ ಹೈಕಮಾಂಡ್ ನಡೆ

ನವದೆಹಲಿಯಲ್ಲಿ  ಮಂಡ್ಯ(Mandya) ರಾಜಕೀಯದ ಕಾವು ಜೋರಾಗಿದೆ. ಮಂಡ್ಯ ಗೌಡ್ತಿಗೆ ಲೋಕಸಭಾ(Loksabha) ಟಿಕೆಟ್ ಸಿಗುತ್ತಾ? ಸಿಗಲ್ವಾ? ಅನ್ನೊದು ಇನ್ನೂ ಖಾತ್ರಿಯಾಗಿಲ್ಲ. ಇದರ ನಡುವೆ  ಸಂಸದೆ ಸುಮಲತಾಗೆ(Sumalatha) ಬಿಜೆಪಿ ಹೈಕಮಾಂಡ್(BJP High Command) ಬುಲಾವ್ ನೀಡಿದೆ. ಮೂಲಕಗಳ ಪ್ರಕಾರ, ಸುಮಲತಾರನ್ನ ಚಿಕ್ಕಬಳ್ಳಾಪುರದಿಂದ(Chikkaballapur) ನಿಲ್ಲಿಸಲು ದೆಹಲಿ ನಾಯಕರು ಒಲುವು ತೋರಿಸಿದ್ದಾರೆ ಎನ್ನಲಾಗುತ್ತಿದೆ. ಇಂದು ಬಿಜೆಪಿ ವರಿಷ್ಠರ ಜೊತೆ ಸುಮಲತಾ ಚರ್ಚಿಸಲಿದ್ದಾರೆ. ಸುಮಲತಾ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ:  Prakash Raj on BJP: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ, ಇದು ಅಹಂಕಾರ ತೋರಿಸುತ್ತೆ: ಪ್ರಕಾಶ್ ರಾಜ್

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
Read more