Karnataka Politics: ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರಾ ಸುಮಲತಾ ? ಸಂಸದೆಗೆ ಮಂಡ್ಯ ಟಿಕೆಟ್ ಕೈತಪ್ಪುತ್ತಾ ?

Karnataka Politics: ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರಾ ಸುಮಲತಾ ? ಸಂಸದೆಗೆ ಮಂಡ್ಯ ಟಿಕೆಟ್ ಕೈತಪ್ಪುತ್ತಾ ?

Published : Mar 18, 2024, 10:14 AM ISTUpdated : Mar 18, 2024, 10:15 AM IST

ದೆಹಲಿಯಲ್ಲಿ ಜೋರಾಯ್ತು ‘ಮಂಡ್ಯ’ ರಾಜಕೀಯ!
ಸಂಸದೆ ಸುಮಲತಾಗೆ ಬಿಜೆಪಿ ಹೈಕಮಾಂಡ್ ಬುಲಾವ್
ಕುತೂಹಲ ಮೂಡಿಸಿದ ಬಿಜೆಪಿ ಹೈಕಮಾಂಡ್ ನಡೆ

ನವದೆಹಲಿಯಲ್ಲಿ  ಮಂಡ್ಯ(Mandya) ರಾಜಕೀಯದ ಕಾವು ಜೋರಾಗಿದೆ. ಮಂಡ್ಯ ಗೌಡ್ತಿಗೆ ಲೋಕಸಭಾ(Loksabha) ಟಿಕೆಟ್ ಸಿಗುತ್ತಾ? ಸಿಗಲ್ವಾ? ಅನ್ನೊದು ಇನ್ನೂ ಖಾತ್ರಿಯಾಗಿಲ್ಲ. ಇದರ ನಡುವೆ  ಸಂಸದೆ ಸುಮಲತಾಗೆ(Sumalatha) ಬಿಜೆಪಿ ಹೈಕಮಾಂಡ್(BJP High Command) ಬುಲಾವ್ ನೀಡಿದೆ. ಮೂಲಕಗಳ ಪ್ರಕಾರ, ಸುಮಲತಾರನ್ನ ಚಿಕ್ಕಬಳ್ಳಾಪುರದಿಂದ(Chikkaballapur) ನಿಲ್ಲಿಸಲು ದೆಹಲಿ ನಾಯಕರು ಒಲುವು ತೋರಿಸಿದ್ದಾರೆ ಎನ್ನಲಾಗುತ್ತಿದೆ. ಇಂದು ಬಿಜೆಪಿ ವರಿಷ್ಠರ ಜೊತೆ ಸುಮಲತಾ ಚರ್ಚಿಸಲಿದ್ದಾರೆ. ಸುಮಲತಾ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ:  Prakash Raj on BJP: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ, ಇದು ಅಹಂಕಾರ ತೋರಿಸುತ್ತೆ: ಪ್ರಕಾಶ್ ರಾಜ್

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more