Karnataka Politics: ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರಾ ಸುಮಲತಾ ? ಸಂಸದೆಗೆ ಮಂಡ್ಯ ಟಿಕೆಟ್ ಕೈತಪ್ಪುತ್ತಾ ?

Karnataka Politics: ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರಾ ಸುಮಲತಾ ? ಸಂಸದೆಗೆ ಮಂಡ್ಯ ಟಿಕೆಟ್ ಕೈತಪ್ಪುತ್ತಾ ?

Published : Mar 18, 2024, 10:14 AM ISTUpdated : Mar 18, 2024, 10:15 AM IST

ದೆಹಲಿಯಲ್ಲಿ ಜೋರಾಯ್ತು ‘ಮಂಡ್ಯ’ ರಾಜಕೀಯ!
ಸಂಸದೆ ಸುಮಲತಾಗೆ ಬಿಜೆಪಿ ಹೈಕಮಾಂಡ್ ಬುಲಾವ್
ಕುತೂಹಲ ಮೂಡಿಸಿದ ಬಿಜೆಪಿ ಹೈಕಮಾಂಡ್ ನಡೆ

ನವದೆಹಲಿಯಲ್ಲಿ  ಮಂಡ್ಯ(Mandya) ರಾಜಕೀಯದ ಕಾವು ಜೋರಾಗಿದೆ. ಮಂಡ್ಯ ಗೌಡ್ತಿಗೆ ಲೋಕಸಭಾ(Loksabha) ಟಿಕೆಟ್ ಸಿಗುತ್ತಾ? ಸಿಗಲ್ವಾ? ಅನ್ನೊದು ಇನ್ನೂ ಖಾತ್ರಿಯಾಗಿಲ್ಲ. ಇದರ ನಡುವೆ  ಸಂಸದೆ ಸುಮಲತಾಗೆ(Sumalatha) ಬಿಜೆಪಿ ಹೈಕಮಾಂಡ್(BJP High Command) ಬುಲಾವ್ ನೀಡಿದೆ. ಮೂಲಕಗಳ ಪ್ರಕಾರ, ಸುಮಲತಾರನ್ನ ಚಿಕ್ಕಬಳ್ಳಾಪುರದಿಂದ(Chikkaballapur) ನಿಲ್ಲಿಸಲು ದೆಹಲಿ ನಾಯಕರು ಒಲುವು ತೋರಿಸಿದ್ದಾರೆ ಎನ್ನಲಾಗುತ್ತಿದೆ. ಇಂದು ಬಿಜೆಪಿ ವರಿಷ್ಠರ ಜೊತೆ ಸುಮಲತಾ ಚರ್ಚಿಸಲಿದ್ದಾರೆ. ಸುಮಲತಾ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ:  Prakash Raj on BJP: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ, ಇದು ಅಹಂಕಾರ ತೋರಿಸುತ್ತೆ: ಪ್ರಕಾಶ್ ರಾಜ್

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more