ಸುಮಲತಾ-JDS ನಾಯಕರ ರಣಭಯಂಕರ ಯುದ್ಧ  : ಸವಾಲ್ ಹಾಕಿ ಅಖಾಡಕ್ಕೆ ಸಂಸದೆ

ಸುಮಲತಾ-JDS ನಾಯಕರ ರಣಭಯಂಕರ ಯುದ್ಧ : ಸವಾಲ್ ಹಾಕಿ ಅಖಾಡಕ್ಕೆ ಸಂಸದೆ

Suvarna News   | Asianet News
Published : Jul 08, 2021, 11:22 AM ISTUpdated : Jul 08, 2021, 03:25 PM IST

ಸುಮಲತಾ ಅಂಬರೀಶ್ ಹಾಗೂ ಎಚ್‌ಡಿಕೆ ನಡುವಿನ ಕಾಳಗ ಮತ್ತಷ್ಟು ಹೆಚ್ಚಾಗಿದೆ. ಕೆಆರ್‌ಎಸ್ ಅಖಾಡದಲ್ಲಿ ಬೆಂಕಿ ಯುದ್ಧ ಆರಂಭವಾಗಿದೆ. 

ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ರಾಜಕಾರಣ ಮಾಡಬಹುದು ಎಂದು ಸುಮಲತಾ ಹೇಳಿದರೆ ಇತ್ತ ಮಂಡ್ಯದಿಂದಲೇ ನಿಮ್ಮನ್ನ ಸೋಲಿಸ್ತೀವಿ ಎಂದು ಸವಾಲು ಹಾಕುತ್ತಿದ್ದಾರೆ. 
 

ಮಂಡ್ಯ (ಜು.08): ಸುಮಲತಾ ಅಂಬರೀಶ್ ಹಾಗೂ ಎಚ್‌ಡಿಕೆ ನಡುವಿನ ಕಾಳಗ ಮತ್ತಷ್ಟು ಹೆಚ್ಚಾಗಿದೆ. ಕೆಆರ್‌ಎಸ್ ಅಖಾಡದಲ್ಲಿ ಬೆಂಕಿ ಯುದ್ಧ ಆರಂಭವಾಗಿದೆ. ಜೆಡಿಎಸ್ ನಾಯಕರು-ಸಂಸದೆ ಮಧ್ಯೆ ಕೆಆರ್‌ಎಸ್ ಅಖಾಡದಲ್ಲಿ ಸಮರ ಶುರುವಾಗಿದೆ.

ಸುಮಲತಾರನ್ನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದ ಎಚ್‌ಡಿಕೆ ...

ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ರಾಜಕಾರಣ ಮಾಡಬಹುದು ಎಂದು ಸುಮಲತಾ ಹೇಳಿದರೆ ಇತ್ತ ಮಂಡ್ಯದಿಂದಲೇ ನಿಮ್ಮಲ್ಲ ಸೋಲಿಸ್ತೀವಿ ಎಂದು ಸವಾಲು ಹಾಕುತ್ತಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!