ಸುಮಲತಾ-JDS ನಾಯಕರ ರಣಭಯಂಕರ ಯುದ್ಧ  : ಸವಾಲ್ ಹಾಕಿ ಅಖಾಡಕ್ಕೆ ಸಂಸದೆ

ಸುಮಲತಾ-JDS ನಾಯಕರ ರಣಭಯಂಕರ ಯುದ್ಧ : ಸವಾಲ್ ಹಾಕಿ ಅಖಾಡಕ್ಕೆ ಸಂಸದೆ

Suvarna News   | Asianet News
Published : Jul 08, 2021, 11:22 AM ISTUpdated : Jul 08, 2021, 03:25 PM IST

ಸುಮಲತಾ ಅಂಬರೀಶ್ ಹಾಗೂ ಎಚ್‌ಡಿಕೆ ನಡುವಿನ ಕಾಳಗ ಮತ್ತಷ್ಟು ಹೆಚ್ಚಾಗಿದೆ. ಕೆಆರ್‌ಎಸ್ ಅಖಾಡದಲ್ಲಿ ಬೆಂಕಿ ಯುದ್ಧ ಆರಂಭವಾಗಿದೆ. 

ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ರಾಜಕಾರಣ ಮಾಡಬಹುದು ಎಂದು ಸುಮಲತಾ ಹೇಳಿದರೆ ಇತ್ತ ಮಂಡ್ಯದಿಂದಲೇ ನಿಮ್ಮನ್ನ ಸೋಲಿಸ್ತೀವಿ ಎಂದು ಸವಾಲು ಹಾಕುತ್ತಿದ್ದಾರೆ. 
 

ಮಂಡ್ಯ (ಜು.08): ಸುಮಲತಾ ಅಂಬರೀಶ್ ಹಾಗೂ ಎಚ್‌ಡಿಕೆ ನಡುವಿನ ಕಾಳಗ ಮತ್ತಷ್ಟು ಹೆಚ್ಚಾಗಿದೆ. ಕೆಆರ್‌ಎಸ್ ಅಖಾಡದಲ್ಲಿ ಬೆಂಕಿ ಯುದ್ಧ ಆರಂಭವಾಗಿದೆ. ಜೆಡಿಎಸ್ ನಾಯಕರು-ಸಂಸದೆ ಮಧ್ಯೆ ಕೆಆರ್‌ಎಸ್ ಅಖಾಡದಲ್ಲಿ ಸಮರ ಶುರುವಾಗಿದೆ.

ಸುಮಲತಾರನ್ನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದ ಎಚ್‌ಡಿಕೆ ...

ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ರಾಜಕಾರಣ ಮಾಡಬಹುದು ಎಂದು ಸುಮಲತಾ ಹೇಳಿದರೆ ಇತ್ತ ಮಂಡ್ಯದಿಂದಲೇ ನಿಮ್ಮಲ್ಲ ಸೋಲಿಸ್ತೀವಿ ಎಂದು ಸವಾಲು ಹಾಕುತ್ತಿದ್ದಾರೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?