Mandya Politics: ದಳ ಸೇಡಿನ ದಾಳ..ರೆಬೆಲ್ ಲೇಡಿ ಪ್ರತಿ ಪಟ್ಟು..ಮಂಡ್ಯ ಯಾರಿಗೆ..?

Mandya Politics: ದಳ ಸೇಡಿನ ದಾಳ..ರೆಬೆಲ್ ಲೇಡಿ ಪ್ರತಿ ಪಟ್ಟು..ಮಂಡ್ಯ ಯಾರಿಗೆ..?

Published : Jan 27, 2024, 04:56 PM IST

"ಮಂಡ್ಯದಿಂದಲೇ ನಮ್ಮ ಲೆಕ್ಕ ಶುರು"ಅಂದ ಮಂಡ್ಯದ ಜೆಡಿಎಸ್ ಲೀಡರ್..!
"ನಾನು ರಾಜಕೀಯಕ್ಕೆ ಬಂದಿರೋದೇ ಮಂಡ್ಯಕ್ಕಾಗಿ.." ಸುಮಲತಾ ಪಟ್ಟು..!
"ಮಂಡ್ಯದಲ್ಲಿ ನಾನೇ ಮೈತ್ರಿ ಅಭ್ಯರ್ಥಿ"ಸುಮಲತಾ ಮಾತಿನ ಮರ್ಮ ಏನು..?

ಇದು ಮಂಡ್ಯದಲ್ಲಿ ಶುರುವಾಗಿರೋ ಕೋಟೆ ಕಾಳಗ.. ಮಂಡ್ಯ(Mandya) ಬೇಟೆಗಾಗಿ ರೆಬೆಲ್ ಲೇಡಿ ಸುಮಲತಾ(Sumalatha) ಮತ್ತು ದಳಪತಿಗಳ ಮಧ್ಯೆ ಶುರುವಾಗಿರೋ ಯುದ್ಧ. ಲೋಕಸಭಾ ಚುನಾವಣೆ(Loksabha) ಹತ್ತಿರ ಬರ್ತಾ ಇದ್ದಂತೆ ಮಂಡ್ಯ ಕೋಟೆಗಾಗಿ ದೊಡ್ಡ ಜಿದ್ದಾಜಿದ್ದಿಯೇ ಶುರುವಾಗಿದೆ. 2019ರಲ್ಲಿ ಮಂಡ್ಯದಲ್ಲಿ ನಡೆದದ್ದು ಇಡೀ ಇಂಡಿಯಾವೇ ತಿರುಗಿ ನೋಡಿದಂಥಾ ಯುದ್ಧ. ಈ ಬಾರಿ ಮಂಡ್ಯ ರಣರಂಗದಲ್ಲಿ ನಡೀತಾ ಇರೋದು ಅಂಥದ್ದೇ ಮತ್ತೊಂದು ರಣ ರಣ ಕಾಳಗ. ಮಂಡ್ಯದಲ್ಲಿ ಅದ್ಯಾವುದೇ ಎಲೆಕ್ಷನ್ ಬರ್ಲಿ. ಇಡೀ ಇಂಡಿಯಾವೇ ಒಮ್ಮೆ ತಿರುಗಿ ನೋಡುವಂತಿರತ್ತೆ ಮಂಡ್ಯ ರಣರಂಗ. ಪಂಚಾಯತ್ ಚುನಾವಣೆಯೇ ಇರ್ಲಿ, ಪಾರ್ಲಿಮೆಂಟ್ ಎಲೆಕ್ಷನೇ ಆಗಿರ್ಲಿ. ಅದೇ ಜಿದ್ದು, ಅದೇ ತೀವ್ರತೆ, ಅದೇ ಪೈಪೋಟಿ. ಅಂಥಾ ಮಂಡ್ಯ ಮತ್ತೊಂದು ರಣರೋಚಕ ಚುನಾವಣೆಗೆ ಸಾಕ್ಷಿಯಾಗೋ ದಿನ ಹತ್ತಿರ ಬರ್ತಾ ಇದೆ. ಪ್ರಿಯ ವೀಕ್ಷಕರೇ.. ಲೋಕಸಭಾ ಚುನಾವಣೆಗೆ ಜೆಡಿಎಸ್(Jds) ಮತ್ತು ಬಿಜೆಪಿ(BJP) ಮಧ್ಯೆ ದೋಸ್ತಿ ಕುದುರಿಸಲ್ಪಟ್ಟಿರೋದು ನಿಮ್ಗೆ ಗೊತ್ತೇ ಇದೆ. ಈ ದೋಸ್ತಿಯಿಂದ ಯಾರಿಗೆಷ್ಟು ಲಾಭವೋ ಗೊತ್ತಿಲ್ಲ. ಆದ್ರೆ ಟೆನ್ಷನ್ ಶುರುವಾಗಿರೋದು ಮಾತ್ರ ಮಂಡ್ಯದ ರೆಬೆಲ್ ಲೇಡಿಗೆ.

ಇದನ್ನೂ ವೀಕ್ಷಿಸಿ:  Gyanvapi Mosque: ಮಸೀದಿಯೊಳಗೆ ಇದೆ ತ್ರಿಶೂಲ..! ಗೋಡೆಗಳು ಹೇಳುತ್ತಿವೆ ಮುಚ್ಚಿಟ್ಟ ಸತ್ಯ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more