Mandya Politics: ದಳ ಸೇಡಿನ ದಾಳ..ರೆಬೆಲ್ ಲೇಡಿ ಪ್ರತಿ ಪಟ್ಟು..ಮಂಡ್ಯ ಯಾರಿಗೆ..?

Mandya Politics: ದಳ ಸೇಡಿನ ದಾಳ..ರೆಬೆಲ್ ಲೇಡಿ ಪ್ರತಿ ಪಟ್ಟು..ಮಂಡ್ಯ ಯಾರಿಗೆ..?

Published : Jan 27, 2024, 04:56 PM IST

"ಮಂಡ್ಯದಿಂದಲೇ ನಮ್ಮ ಲೆಕ್ಕ ಶುರು"ಅಂದ ಮಂಡ್ಯದ ಜೆಡಿಎಸ್ ಲೀಡರ್..!
"ನಾನು ರಾಜಕೀಯಕ್ಕೆ ಬಂದಿರೋದೇ ಮಂಡ್ಯಕ್ಕಾಗಿ.." ಸುಮಲತಾ ಪಟ್ಟು..!
"ಮಂಡ್ಯದಲ್ಲಿ ನಾನೇ ಮೈತ್ರಿ ಅಭ್ಯರ್ಥಿ"ಸುಮಲತಾ ಮಾತಿನ ಮರ್ಮ ಏನು..?

ಇದು ಮಂಡ್ಯದಲ್ಲಿ ಶುರುವಾಗಿರೋ ಕೋಟೆ ಕಾಳಗ.. ಮಂಡ್ಯ(Mandya) ಬೇಟೆಗಾಗಿ ರೆಬೆಲ್ ಲೇಡಿ ಸುಮಲತಾ(Sumalatha) ಮತ್ತು ದಳಪತಿಗಳ ಮಧ್ಯೆ ಶುರುವಾಗಿರೋ ಯುದ್ಧ. ಲೋಕಸಭಾ ಚುನಾವಣೆ(Loksabha) ಹತ್ತಿರ ಬರ್ತಾ ಇದ್ದಂತೆ ಮಂಡ್ಯ ಕೋಟೆಗಾಗಿ ದೊಡ್ಡ ಜಿದ್ದಾಜಿದ್ದಿಯೇ ಶುರುವಾಗಿದೆ. 2019ರಲ್ಲಿ ಮಂಡ್ಯದಲ್ಲಿ ನಡೆದದ್ದು ಇಡೀ ಇಂಡಿಯಾವೇ ತಿರುಗಿ ನೋಡಿದಂಥಾ ಯುದ್ಧ. ಈ ಬಾರಿ ಮಂಡ್ಯ ರಣರಂಗದಲ್ಲಿ ನಡೀತಾ ಇರೋದು ಅಂಥದ್ದೇ ಮತ್ತೊಂದು ರಣ ರಣ ಕಾಳಗ. ಮಂಡ್ಯದಲ್ಲಿ ಅದ್ಯಾವುದೇ ಎಲೆಕ್ಷನ್ ಬರ್ಲಿ. ಇಡೀ ಇಂಡಿಯಾವೇ ಒಮ್ಮೆ ತಿರುಗಿ ನೋಡುವಂತಿರತ್ತೆ ಮಂಡ್ಯ ರಣರಂಗ. ಪಂಚಾಯತ್ ಚುನಾವಣೆಯೇ ಇರ್ಲಿ, ಪಾರ್ಲಿಮೆಂಟ್ ಎಲೆಕ್ಷನೇ ಆಗಿರ್ಲಿ. ಅದೇ ಜಿದ್ದು, ಅದೇ ತೀವ್ರತೆ, ಅದೇ ಪೈಪೋಟಿ. ಅಂಥಾ ಮಂಡ್ಯ ಮತ್ತೊಂದು ರಣರೋಚಕ ಚುನಾವಣೆಗೆ ಸಾಕ್ಷಿಯಾಗೋ ದಿನ ಹತ್ತಿರ ಬರ್ತಾ ಇದೆ. ಪ್ರಿಯ ವೀಕ್ಷಕರೇ.. ಲೋಕಸಭಾ ಚುನಾವಣೆಗೆ ಜೆಡಿಎಸ್(Jds) ಮತ್ತು ಬಿಜೆಪಿ(BJP) ಮಧ್ಯೆ ದೋಸ್ತಿ ಕುದುರಿಸಲ್ಪಟ್ಟಿರೋದು ನಿಮ್ಗೆ ಗೊತ್ತೇ ಇದೆ. ಈ ದೋಸ್ತಿಯಿಂದ ಯಾರಿಗೆಷ್ಟು ಲಾಭವೋ ಗೊತ್ತಿಲ್ಲ. ಆದ್ರೆ ಟೆನ್ಷನ್ ಶುರುವಾಗಿರೋದು ಮಾತ್ರ ಮಂಡ್ಯದ ರೆಬೆಲ್ ಲೇಡಿಗೆ.

ಇದನ್ನೂ ವೀಕ್ಷಿಸಿ:  Gyanvapi Mosque: ಮಸೀದಿಯೊಳಗೆ ಇದೆ ತ್ರಿಶೂಲ..! ಗೋಡೆಗಳು ಹೇಳುತ್ತಿವೆ ಮುಚ್ಚಿಟ್ಟ ಸತ್ಯ..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more