‘ದೋಸ್ತಿ’ಗಳಿಗೆ ಖಡಕ್ ಸಂದೇಶ ಕೊಟ್ರಾ ರೆಬೆಲ್ ಲೇಡಿ ?: ‘ಮಂಡ್ಯನ ಎಂದೆಂದಿಗೂ ಬಿಡಲ್ಲ’ ಎಂದು ಸುಮಲತಾ ಶಪಥ !

‘ದೋಸ್ತಿ’ಗಳಿಗೆ ಖಡಕ್ ಸಂದೇಶ ಕೊಟ್ರಾ ರೆಬೆಲ್ ಲೇಡಿ ?: ‘ಮಂಡ್ಯನ ಎಂದೆಂದಿಗೂ ಬಿಡಲ್ಲ’ ಎಂದು ಸುಮಲತಾ ಶಪಥ !

Published : Feb 19, 2024, 11:38 AM ISTUpdated : Feb 19, 2024, 11:39 AM IST

ಮಂಡ್ಯ ಬಿಜೆಪಿ ಟಿಕೆಟ್‌ಗೆ ಸಂಸದೆ ಸುಮಲತಾ ಪಟ್ಟು..!
‘ದೋಸ್ತಿ’ಗಳಿಗೆ ಖಡಕ್ ಸಂದೇಶ ಕೊಟ್ಟ ರೆಬೆಲ್ ಲೇಡಿ
ಮತ್ತೆ ಇಂಡಿಯಾದಲ್ಲಿ ಸದ್ದು ಮಾಡಲಿದೆ ಮಂಡ್ಯ ಜಿಲ್ಲೆ..! 

ಅಂಬರೀಶ್ ಅವರ ಹಣೆಗೆ ಮಂಡ್ಯ ಮಣ್ಣಿನ ತಿಲಕ ಇಟ್ಟು ಕಳುಹಿಸಿದ್ದೇವೆ. ಮಂಡ್ಯದ(Mandya) ಮಣ್ಣಿನ ಗುಣ, ಋಣ ನನ್ನಲ್ಲಿ ಬೆರೆತುಹೋಗಿದೆ. ಅಷ್ಟು ಸುಲಭವಾಗಿ ಈ ಮಣ್ಣಿನಿಂದ ನನ್ನನ್ನು ಬೇರ್ಪಡಿಸಲಾಗುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್(Sumalatha Ambareesh) ಭಾವುಕರಾಗಿ ನುಡಿದಿದ್ದಾರೆ. ಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ನಟ ದರ್ಶನ್(Darshan) ಚಿತ್ರರಂಗ ಪ್ರವೇಶಿಸಿ 25 ವರ್ಷ ಪೂರೈಸಿದ ಹಿನ್ನೆಲೆ ಆಯೋಜಿಸಿದ್ದ 'ಬೆಳ್ಳಿ ಪರ್ವ ಡಿ-25' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಮೂಲಕ ಮತ್ತೆ ಇಂಡಿಯಾದಲ್ಲಿ ಮಂಡ್ಯ ಜಿಲ್ಲೆ ಸದ್ದು ಮಾಡಲಿದೆ. ಹಾಸನ, ಮಂಡ್ಯ ಟಿಕೆಟ್‌ಗೆ ಬಿಜೆಪಿ ಜೆಡಿಎಸ್‌ನಲ್ಲಿ ಪೈಪೋಟಿ ಶುರುವಾಗಿದೆ. ಇತ್ತ ಮಂಡ್ಯ ನಂದೇ ಎಂದು ಸಂಸದೆ ಸುಮಲತಾ ಶಪಥ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  Narendra modi: 3ನೇ ಬಾರಿ ಅಧಿಕಾರ, 400 ಟಾರ್ಗೆಟ್..! ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಪಾಠ !

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
Read more