‘ದೋಸ್ತಿ’ಗಳಿಗೆ ಖಡಕ್ ಸಂದೇಶ ಕೊಟ್ರಾ ರೆಬೆಲ್ ಲೇಡಿ ?: ‘ಮಂಡ್ಯನ ಎಂದೆಂದಿಗೂ ಬಿಡಲ್ಲ’ ಎಂದು ಸುಮಲತಾ ಶಪಥ !

‘ದೋಸ್ತಿ’ಗಳಿಗೆ ಖಡಕ್ ಸಂದೇಶ ಕೊಟ್ರಾ ರೆಬೆಲ್ ಲೇಡಿ ?: ‘ಮಂಡ್ಯನ ಎಂದೆಂದಿಗೂ ಬಿಡಲ್ಲ’ ಎಂದು ಸುಮಲತಾ ಶಪಥ !

Published : Feb 19, 2024, 11:38 AM ISTUpdated : Feb 19, 2024, 11:39 AM IST

ಮಂಡ್ಯ ಬಿಜೆಪಿ ಟಿಕೆಟ್‌ಗೆ ಸಂಸದೆ ಸುಮಲತಾ ಪಟ್ಟು..!
‘ದೋಸ್ತಿ’ಗಳಿಗೆ ಖಡಕ್ ಸಂದೇಶ ಕೊಟ್ಟ ರೆಬೆಲ್ ಲೇಡಿ
ಮತ್ತೆ ಇಂಡಿಯಾದಲ್ಲಿ ಸದ್ದು ಮಾಡಲಿದೆ ಮಂಡ್ಯ ಜಿಲ್ಲೆ..! 

ಅಂಬರೀಶ್ ಅವರ ಹಣೆಗೆ ಮಂಡ್ಯ ಮಣ್ಣಿನ ತಿಲಕ ಇಟ್ಟು ಕಳುಹಿಸಿದ್ದೇವೆ. ಮಂಡ್ಯದ(Mandya) ಮಣ್ಣಿನ ಗುಣ, ಋಣ ನನ್ನಲ್ಲಿ ಬೆರೆತುಹೋಗಿದೆ. ಅಷ್ಟು ಸುಲಭವಾಗಿ ಈ ಮಣ್ಣಿನಿಂದ ನನ್ನನ್ನು ಬೇರ್ಪಡಿಸಲಾಗುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್(Sumalatha Ambareesh) ಭಾವುಕರಾಗಿ ನುಡಿದಿದ್ದಾರೆ. ಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ನಟ ದರ್ಶನ್(Darshan) ಚಿತ್ರರಂಗ ಪ್ರವೇಶಿಸಿ 25 ವರ್ಷ ಪೂರೈಸಿದ ಹಿನ್ನೆಲೆ ಆಯೋಜಿಸಿದ್ದ 'ಬೆಳ್ಳಿ ಪರ್ವ ಡಿ-25' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಮೂಲಕ ಮತ್ತೆ ಇಂಡಿಯಾದಲ್ಲಿ ಮಂಡ್ಯ ಜಿಲ್ಲೆ ಸದ್ದು ಮಾಡಲಿದೆ. ಹಾಸನ, ಮಂಡ್ಯ ಟಿಕೆಟ್‌ಗೆ ಬಿಜೆಪಿ ಜೆಡಿಎಸ್‌ನಲ್ಲಿ ಪೈಪೋಟಿ ಶುರುವಾಗಿದೆ. ಇತ್ತ ಮಂಡ್ಯ ನಂದೇ ಎಂದು ಸಂಸದೆ ಸುಮಲತಾ ಶಪಥ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  Narendra modi: 3ನೇ ಬಾರಿ ಅಧಿಕಾರ, 400 ಟಾರ್ಗೆಟ್..! ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಪಾಠ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more