‘ದೋಸ್ತಿ’ಗಳಿಗೆ ಖಡಕ್ ಸಂದೇಶ ಕೊಟ್ರಾ ರೆಬೆಲ್ ಲೇಡಿ ?: ‘ಮಂಡ್ಯನ ಎಂದೆಂದಿಗೂ ಬಿಡಲ್ಲ’ ಎಂದು ಸುಮಲತಾ ಶಪಥ !

‘ದೋಸ್ತಿ’ಗಳಿಗೆ ಖಡಕ್ ಸಂದೇಶ ಕೊಟ್ರಾ ರೆಬೆಲ್ ಲೇಡಿ ?: ‘ಮಂಡ್ಯನ ಎಂದೆಂದಿಗೂ ಬಿಡಲ್ಲ’ ಎಂದು ಸುಮಲತಾ ಶಪಥ !

Published : Feb 19, 2024, 11:38 AM ISTUpdated : Feb 19, 2024, 11:39 AM IST

ಮಂಡ್ಯ ಬಿಜೆಪಿ ಟಿಕೆಟ್‌ಗೆ ಸಂಸದೆ ಸುಮಲತಾ ಪಟ್ಟು..!
‘ದೋಸ್ತಿ’ಗಳಿಗೆ ಖಡಕ್ ಸಂದೇಶ ಕೊಟ್ಟ ರೆಬೆಲ್ ಲೇಡಿ
ಮತ್ತೆ ಇಂಡಿಯಾದಲ್ಲಿ ಸದ್ದು ಮಾಡಲಿದೆ ಮಂಡ್ಯ ಜಿಲ್ಲೆ..! 

ಅಂಬರೀಶ್ ಅವರ ಹಣೆಗೆ ಮಂಡ್ಯ ಮಣ್ಣಿನ ತಿಲಕ ಇಟ್ಟು ಕಳುಹಿಸಿದ್ದೇವೆ. ಮಂಡ್ಯದ(Mandya) ಮಣ್ಣಿನ ಗುಣ, ಋಣ ನನ್ನಲ್ಲಿ ಬೆರೆತುಹೋಗಿದೆ. ಅಷ್ಟು ಸುಲಭವಾಗಿ ಈ ಮಣ್ಣಿನಿಂದ ನನ್ನನ್ನು ಬೇರ್ಪಡಿಸಲಾಗುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್(Sumalatha Ambareesh) ಭಾವುಕರಾಗಿ ನುಡಿದಿದ್ದಾರೆ. ಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ನಟ ದರ್ಶನ್(Darshan) ಚಿತ್ರರಂಗ ಪ್ರವೇಶಿಸಿ 25 ವರ್ಷ ಪೂರೈಸಿದ ಹಿನ್ನೆಲೆ ಆಯೋಜಿಸಿದ್ದ 'ಬೆಳ್ಳಿ ಪರ್ವ ಡಿ-25' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಮೂಲಕ ಮತ್ತೆ ಇಂಡಿಯಾದಲ್ಲಿ ಮಂಡ್ಯ ಜಿಲ್ಲೆ ಸದ್ದು ಮಾಡಲಿದೆ. ಹಾಸನ, ಮಂಡ್ಯ ಟಿಕೆಟ್‌ಗೆ ಬಿಜೆಪಿ ಜೆಡಿಎಸ್‌ನಲ್ಲಿ ಪೈಪೋಟಿ ಶುರುವಾಗಿದೆ. ಇತ್ತ ಮಂಡ್ಯ ನಂದೇ ಎಂದು ಸಂಸದೆ ಸುಮಲತಾ ಶಪಥ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  Narendra modi: 3ನೇ ಬಾರಿ ಅಧಿಕಾರ, 400 ಟಾರ್ಗೆಟ್..! ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಪಾಠ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more