ದೊಡ್ಡ ಮಟ್ಟದಲ್ಲಿ ಆಪರೇಷನ್ ಹಸ್ತ: ಡಜನ್‌ ನಾಯಕರಿಗೆ ಕಾಂಗ್ರೆಸ್‌ ಗಾಳ...!

ದೊಡ್ಡ ಮಟ್ಟದಲ್ಲಿ ಆಪರೇಷನ್ ಹಸ್ತ: ಡಜನ್‌ ನಾಯಕರಿಗೆ ಕಾಂಗ್ರೆಸ್‌ ಗಾಳ...!

Published : Sep 17, 2021, 04:06 PM IST

ವಿಧಾನಸಭೆ ಚುನಾವಣೆ ಇನ್ನೂ ಒಂದುವರೆ ವರ್ಷ ಇರುವಾಗಲೇ ಕಾಂಗ್ರೆಸ್‌ ದೊಡ್ಡ ಮಟ್ಟದಲ್ಲಿ ಸದ್ದಿಲ್ಲದೇ ಆಪರೇಷನ್ ಹಸ್ತ ಶುರುಮಾಡಿಕೊಂಡಿದೆ. 

ಬೆಂಗಳೂರು, (ಸೆ.17): ವಿಧಾನಸಭೆ ಚುನಾವಣೆ ಇನ್ನೂ ಒಂದುವರೆ ವರ್ಷ ಇರುವಾಗಲೇ ಕಾಂಗ್ರೆಸ್‌ ದೊಡ್ಡ ಮಟ್ಟದಲ್ಲಿ ಸದ್ದಿಲ್ಲದೇ ಆಪರೇಷನ್ ಹಸ್ತ ಶುರುಮಾಡಿಕೊಂಡಿದೆ. 

ದೇವೇಗೌಡ್ರು ಕ್ರಮಕ್ಕೆ ಸೂಚಿಸಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಜೆಡಿಎಸ್ ಶಾಸಕ

ಹೌದು..ಚುನಾವಣೆ ಹೊತ್ತಿಗೆ ಜೆಡಿಎಸ್‌ಗೆ ದೊಡ್ಡ ಹೊಡೆತ ಕೊಡಲು ಕಾಂಗ್ರೆಸ್ ತಣತಂತ್ರ ರೂಪಿಸುತ್ತಿದ್ದು, ಜೆಡಿಎಸ್‌ನ ಹಾಲಿ, ಮಾಜಿ ಸೇರಿ ಒಂದು ಡಜನ್‌ಗೂ ಹೆಚ್ಚು ಶಾಸಕರನ್ನು ಕಾಂಗ್ರೆಸ್‌ಗೆ ಬರಮಾಡಿಕೊಳ್ಳಲು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ