ದೊಡ್ಡ ಮಟ್ಟದಲ್ಲಿ ಆಪರೇಷನ್ ಹಸ್ತ: ಡಜನ್‌ ನಾಯಕರಿಗೆ ಕಾಂಗ್ರೆಸ್‌ ಗಾಳ...!

ದೊಡ್ಡ ಮಟ್ಟದಲ್ಲಿ ಆಪರೇಷನ್ ಹಸ್ತ: ಡಜನ್‌ ನಾಯಕರಿಗೆ ಕಾಂಗ್ರೆಸ್‌ ಗಾಳ...!

Published : Sep 17, 2021, 04:06 PM IST

ವಿಧಾನಸಭೆ ಚುನಾವಣೆ ಇನ್ನೂ ಒಂದುವರೆ ವರ್ಷ ಇರುವಾಗಲೇ ಕಾಂಗ್ರೆಸ್‌ ದೊಡ್ಡ ಮಟ್ಟದಲ್ಲಿ ಸದ್ದಿಲ್ಲದೇ ಆಪರೇಷನ್ ಹಸ್ತ ಶುರುಮಾಡಿಕೊಂಡಿದೆ. 

ಬೆಂಗಳೂರು, (ಸೆ.17): ವಿಧಾನಸಭೆ ಚುನಾವಣೆ ಇನ್ನೂ ಒಂದುವರೆ ವರ್ಷ ಇರುವಾಗಲೇ ಕಾಂಗ್ರೆಸ್‌ ದೊಡ್ಡ ಮಟ್ಟದಲ್ಲಿ ಸದ್ದಿಲ್ಲದೇ ಆಪರೇಷನ್ ಹಸ್ತ ಶುರುಮಾಡಿಕೊಂಡಿದೆ. 

ದೇವೇಗೌಡ್ರು ಕ್ರಮಕ್ಕೆ ಸೂಚಿಸಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಜೆಡಿಎಸ್ ಶಾಸಕ

ಹೌದು..ಚುನಾವಣೆ ಹೊತ್ತಿಗೆ ಜೆಡಿಎಸ್‌ಗೆ ದೊಡ್ಡ ಹೊಡೆತ ಕೊಡಲು ಕಾಂಗ್ರೆಸ್ ತಣತಂತ್ರ ರೂಪಿಸುತ್ತಿದ್ದು, ಜೆಡಿಎಸ್‌ನ ಹಾಲಿ, ಮಾಜಿ ಸೇರಿ ಒಂದು ಡಜನ್‌ಗೂ ಹೆಚ್ಚು ಶಾಸಕರನ್ನು ಕಾಂಗ್ರೆಸ್‌ಗೆ ಬರಮಾಡಿಕೊಳ್ಳಲು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!