ದೊಡ್ಡ ಮಟ್ಟದಲ್ಲಿ ಆಪರೇಷನ್ ಹಸ್ತ: ಡಜನ್‌ ನಾಯಕರಿಗೆ ಕಾಂಗ್ರೆಸ್‌ ಗಾಳ...!

ದೊಡ್ಡ ಮಟ್ಟದಲ್ಲಿ ಆಪರೇಷನ್ ಹಸ್ತ: ಡಜನ್‌ ನಾಯಕರಿಗೆ ಕಾಂಗ್ರೆಸ್‌ ಗಾಳ...!

Published : Sep 17, 2021, 04:06 PM IST

ವಿಧಾನಸಭೆ ಚುನಾವಣೆ ಇನ್ನೂ ಒಂದುವರೆ ವರ್ಷ ಇರುವಾಗಲೇ ಕಾಂಗ್ರೆಸ್‌ ದೊಡ್ಡ ಮಟ್ಟದಲ್ಲಿ ಸದ್ದಿಲ್ಲದೇ ಆಪರೇಷನ್ ಹಸ್ತ ಶುರುಮಾಡಿಕೊಂಡಿದೆ. 

ಬೆಂಗಳೂರು, (ಸೆ.17): ವಿಧಾನಸಭೆ ಚುನಾವಣೆ ಇನ್ನೂ ಒಂದುವರೆ ವರ್ಷ ಇರುವಾಗಲೇ ಕಾಂಗ್ರೆಸ್‌ ದೊಡ್ಡ ಮಟ್ಟದಲ್ಲಿ ಸದ್ದಿಲ್ಲದೇ ಆಪರೇಷನ್ ಹಸ್ತ ಶುರುಮಾಡಿಕೊಂಡಿದೆ. 

ದೇವೇಗೌಡ್ರು ಕ್ರಮಕ್ಕೆ ಸೂಚಿಸಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಜೆಡಿಎಸ್ ಶಾಸಕ

ಹೌದು..ಚುನಾವಣೆ ಹೊತ್ತಿಗೆ ಜೆಡಿಎಸ್‌ಗೆ ದೊಡ್ಡ ಹೊಡೆತ ಕೊಡಲು ಕಾಂಗ್ರೆಸ್ ತಣತಂತ್ರ ರೂಪಿಸುತ್ತಿದ್ದು, ಜೆಡಿಎಸ್‌ನ ಹಾಲಿ, ಮಾಜಿ ಸೇರಿ ಒಂದು ಡಜನ್‌ಗೂ ಹೆಚ್ಚು ಶಾಸಕರನ್ನು ಕಾಂಗ್ರೆಸ್‌ಗೆ ಬರಮಾಡಿಕೊಳ್ಳಲು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!