ರಾಜ್ಯ ರಾಜಕೀಯಕ್ಕೆ ಅಚ್ಚರಿಯ ಎಂಟ್ರಿ! ಬಿಜೆಪಿಯಿಂದ ಸೂಪರ್‌ಸ್ಟಾರ್‌ ಕಣಕ್ಕೆ?

ರಾಜ್ಯ ರಾಜಕೀಯಕ್ಕೆ ಅಚ್ಚರಿಯ ಎಂಟ್ರಿ! ಬಿಜೆಪಿಯಿಂದ ಸೂಪರ್‌ಸ್ಟಾರ್‌ ಕಣಕ್ಕೆ?

Published : Nov 16, 2020, 12:27 PM ISTUpdated : Nov 16, 2020, 12:28 PM IST

ಕರ್ನಾಟಕ ರಾಜಕೀಯಕ್ಕೆ ತಮಿಳು ನಟ ರಜನೀಕಾಂತ್ ಕಣಕ್ಕಿಳಿಯುತ್ತಾರಾ? ಇಂತಹುದ್ದೊಂದು ಅನುಮಾನ ಸದ್ಯ ಮನೆ ಮಾಡಿದೆ. ಬಿಜೆಒಪಿ ಅಭ್ಯರ್ಥಿಯಾಗಿ ರಜನೀಕಾಂತ್ ರಾಜ್ಯಸಭಾ ಅಖಾಡಕ್ಕಿಳಿಯಲಿದ್ದಾರೆಂಬ ಮಾತುಗಳು ಜೋರಾಗಿವೆ. 

ಕರ್ನಾಟಕ ರಾಜಕೀಯಕ್ಕೆ ತಮಿಳು ನಟ ರಜನೀಕಾಂತ್ ಕಣಕ್ಕಿಳಿಯುತ್ತಾರಾ? ಇಂತಹುದ್ದೊಂದು ಅನುಮಾನ ಸದ್ಯ ಮನೆ ಮಾಡಿದೆ. ಬಿಜೆಒಪಿ ಅಭ್ಯರ್ಥಿಯಾಗಿ ರಜನೀಕಾಂತ್ ರಾಜ್ಯಸಭಾ ಅಖಾಡಕ್ಕಿಳಿಯಲಿದ್ದಾರೆಂಬ ಮಾತುಗಳು ಜೋರಾಗಿವೆ. 

ಅಶೋಕ್ ಗಸ್ತಿ ನಿಧನದಿಂದ ತೆರವಾದ ಸ್ಥಾನಕ್ಕೆ ರಜನೀಕಾಂತ್ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದ್ದು, ಈ ಪಟ್ಟಿನಲ್ಲಿ ಖುಷ್ಬೂ ಹೆಸರು ಕೂಡಾ ಚರ್ಚೆಯಾಗಿದೆ. ಇಂದು ಅಭ್ಯರ್ಥಿಯ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!