ರಾಜ್ಯ ರಾಜಕೀಯಕ್ಕೆ ಅಚ್ಚರಿಯ ಎಂಟ್ರಿ! ಬಿಜೆಪಿಯಿಂದ ಸೂಪರ್‌ಸ್ಟಾರ್‌ ಕಣಕ್ಕೆ?

ರಾಜ್ಯ ರಾಜಕೀಯಕ್ಕೆ ಅಚ್ಚರಿಯ ಎಂಟ್ರಿ! ಬಿಜೆಪಿಯಿಂದ ಸೂಪರ್‌ಸ್ಟಾರ್‌ ಕಣಕ್ಕೆ?

Published : Nov 16, 2020, 12:27 PM ISTUpdated : Nov 16, 2020, 12:28 PM IST

ಕರ್ನಾಟಕ ರಾಜಕೀಯಕ್ಕೆ ತಮಿಳು ನಟ ರಜನೀಕಾಂತ್ ಕಣಕ್ಕಿಳಿಯುತ್ತಾರಾ? ಇಂತಹುದ್ದೊಂದು ಅನುಮಾನ ಸದ್ಯ ಮನೆ ಮಾಡಿದೆ. ಬಿಜೆಒಪಿ ಅಭ್ಯರ್ಥಿಯಾಗಿ ರಜನೀಕಾಂತ್ ರಾಜ್ಯಸಭಾ ಅಖಾಡಕ್ಕಿಳಿಯಲಿದ್ದಾರೆಂಬ ಮಾತುಗಳು ಜೋರಾಗಿವೆ. 

ಕರ್ನಾಟಕ ರಾಜಕೀಯಕ್ಕೆ ತಮಿಳು ನಟ ರಜನೀಕಾಂತ್ ಕಣಕ್ಕಿಳಿಯುತ್ತಾರಾ? ಇಂತಹುದ್ದೊಂದು ಅನುಮಾನ ಸದ್ಯ ಮನೆ ಮಾಡಿದೆ. ಬಿಜೆಒಪಿ ಅಭ್ಯರ್ಥಿಯಾಗಿ ರಜನೀಕಾಂತ್ ರಾಜ್ಯಸಭಾ ಅಖಾಡಕ್ಕಿಳಿಯಲಿದ್ದಾರೆಂಬ ಮಾತುಗಳು ಜೋರಾಗಿವೆ. 

ಅಶೋಕ್ ಗಸ್ತಿ ನಿಧನದಿಂದ ತೆರವಾದ ಸ್ಥಾನಕ್ಕೆ ರಜನೀಕಾಂತ್ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದ್ದು, ಈ ಪಟ್ಟಿನಲ್ಲಿ ಖುಷ್ಬೂ ಹೆಸರು ಕೂಡಾ ಚರ್ಚೆಯಾಗಿದೆ. ಇಂದು ಅಭ್ಯರ್ಥಿಯ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?