ಕರ್ನಾಟಕ ಅನರ್ಹ ಶಾಸಕರಿಗೆ ನಿರಾಸೆ: ತೂಗುಯ್ಯಾಲೆಯಲ್ಲಿ ಅನರ್ಹರ  ಭವಿಷ್ಯ

ಕರ್ನಾಟಕ ಅನರ್ಹ ಶಾಸಕರಿಗೆ ನಿರಾಸೆ: ತೂಗುಯ್ಯಾಲೆಯಲ್ಲಿ ಅನರ್ಹರ ಭವಿಷ್ಯ

Published : Oct 22, 2019, 03:54 PM IST

ಕಳೆದ ಮೈತ್ರಿ ಸರ್ಕಾರದ ವಿರುದ್ಧ ರೆಬಲ್​ ಆಗಿ ಬಳಿಕ ಅಂದಿನ ಸ್ಪೀಕರ್​ ರಮೇಶ್​ ಕುಮಾರ್​ ಅವರಿಂದ ಅನರ್ಹಗೊಂಡಿದ್ದ 17 ಶಾಸಕರ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ.

ಇಂದು (ಮಂಗಳವಾರ) ಅರ್ಜಿ ವಿಚಾರಣೆ ನಡೆಸಬೇಕಿದ್ದ ನ್ಯಾಯಮೂರ್ತಿ ಎನ್​.ವಿ.ರಮಣ್​ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿತು. ಇದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್‌ನ 17 ಅನರ್ಹ ಶಾಸಕರಿಗೆ ನಿರಾಸೆಯಾಗಿದೆ.  ಹಾಗಾದ್ರೆ ಮುಂದಿನ ವಿಚಾರಣೆ ಯಾವಾಗ..? ಕೋರ್ಟ್ ಡೇಟ್‌ ಕೊಟ್ಟಿದ್ಯಾವಾಗ..? ವಿಡಿಯೋನಲ್ಲಿ ನೋಡಿ.

ನವದೆಹಲಿ/ಬೆಂಗಳೂರು, (ಅ.22): ಕಳೆದ ಮೈತ್ರಿ ಸರ್ಕಾರದ ವಿರುದ್ಧ ರೆಬಲ್​ ಆಗಿ ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ 17 ಶಾಸಕರ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ.

ಕೊನೆಗೂ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಕೊಟ್ಟ ಸುಪ್ರೀಂ

ಇಂದು (ಮಂಗಳವಾರ) ಅರ್ಜಿ ವಿಚಾರಣೆ ನಡೆಸಬೇಕಿದ್ದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಎನ್​.ವಿ.ರಮಣ್​ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿತು. 

ಇದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್‌ನ 17 ಅನರ್ಹ ಶಾಸಕರಿಗೆ ನಿರಾಸೆಯಾಗಿದೆ.  ಹಾಗಾದ್ರೆ ಮುಂದಿನ ವಿಚಾರಣೆ ಯಾವಾಗ..? ಕೋರ್ಟ್ ಡೇಟ್‌ ಕೊಟ್ಟಿದ್ಯಾವಾಗ..? ವಿಡಿಯೋನಲ್ಲಿ ನೋಡಿ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?