ಕರ್ನಾಟಕ ಅನರ್ಹ ಶಾಸಕರಿಗೆ ನಿರಾಸೆ: ತೂಗುಯ್ಯಾಲೆಯಲ್ಲಿ ಅನರ್ಹರ  ಭವಿಷ್ಯ

ಕರ್ನಾಟಕ ಅನರ್ಹ ಶಾಸಕರಿಗೆ ನಿರಾಸೆ: ತೂಗುಯ್ಯಾಲೆಯಲ್ಲಿ ಅನರ್ಹರ ಭವಿಷ್ಯ

Published : Oct 22, 2019, 03:54 PM IST

ಕಳೆದ ಮೈತ್ರಿ ಸರ್ಕಾರದ ವಿರುದ್ಧ ರೆಬಲ್​ ಆಗಿ ಬಳಿಕ ಅಂದಿನ ಸ್ಪೀಕರ್​ ರಮೇಶ್​ ಕುಮಾರ್​ ಅವರಿಂದ ಅನರ್ಹಗೊಂಡಿದ್ದ 17 ಶಾಸಕರ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ.

ಇಂದು (ಮಂಗಳವಾರ) ಅರ್ಜಿ ವಿಚಾರಣೆ ನಡೆಸಬೇಕಿದ್ದ ನ್ಯಾಯಮೂರ್ತಿ ಎನ್​.ವಿ.ರಮಣ್​ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿತು. ಇದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್‌ನ 17 ಅನರ್ಹ ಶಾಸಕರಿಗೆ ನಿರಾಸೆಯಾಗಿದೆ.  ಹಾಗಾದ್ರೆ ಮುಂದಿನ ವಿಚಾರಣೆ ಯಾವಾಗ..? ಕೋರ್ಟ್ ಡೇಟ್‌ ಕೊಟ್ಟಿದ್ಯಾವಾಗ..? ವಿಡಿಯೋನಲ್ಲಿ ನೋಡಿ.

ನವದೆಹಲಿ/ಬೆಂಗಳೂರು, (ಅ.22): ಕಳೆದ ಮೈತ್ರಿ ಸರ್ಕಾರದ ವಿರುದ್ಧ ರೆಬಲ್​ ಆಗಿ ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ 17 ಶಾಸಕರ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ.

ಕೊನೆಗೂ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಕೊಟ್ಟ ಸುಪ್ರೀಂ

ಇಂದು (ಮಂಗಳವಾರ) ಅರ್ಜಿ ವಿಚಾರಣೆ ನಡೆಸಬೇಕಿದ್ದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಎನ್​.ವಿ.ರಮಣ್​ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿತು. 

ಇದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್‌ನ 17 ಅನರ್ಹ ಶಾಸಕರಿಗೆ ನಿರಾಸೆಯಾಗಿದೆ.  ಹಾಗಾದ್ರೆ ಮುಂದಿನ ವಿಚಾರಣೆ ಯಾವಾಗ..? ಕೋರ್ಟ್ ಡೇಟ್‌ ಕೊಟ್ಟಿದ್ಯಾವಾಗ..? ವಿಡಿಯೋನಲ್ಲಿ ನೋಡಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!