ಕರ್ನಾಟಕ ಅನರ್ಹ ಶಾಸಕರಿಗೆ ನಿರಾಸೆ: ತೂಗುಯ್ಯಾಲೆಯಲ್ಲಿ ಅನರ್ಹರ  ಭವಿಷ್ಯ

ಕರ್ನಾಟಕ ಅನರ್ಹ ಶಾಸಕರಿಗೆ ನಿರಾಸೆ: ತೂಗುಯ್ಯಾಲೆಯಲ್ಲಿ ಅನರ್ಹರ ಭವಿಷ್ಯ

Published : Oct 22, 2019, 03:54 PM IST

ಕಳೆದ ಮೈತ್ರಿ ಸರ್ಕಾರದ ವಿರುದ್ಧ ರೆಬಲ್​ ಆಗಿ ಬಳಿಕ ಅಂದಿನ ಸ್ಪೀಕರ್​ ರಮೇಶ್​ ಕುಮಾರ್​ ಅವರಿಂದ ಅನರ್ಹಗೊಂಡಿದ್ದ 17 ಶಾಸಕರ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ.

ಇಂದು (ಮಂಗಳವಾರ) ಅರ್ಜಿ ವಿಚಾರಣೆ ನಡೆಸಬೇಕಿದ್ದ ನ್ಯಾಯಮೂರ್ತಿ ಎನ್​.ವಿ.ರಮಣ್​ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿತು. ಇದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್‌ನ 17 ಅನರ್ಹ ಶಾಸಕರಿಗೆ ನಿರಾಸೆಯಾಗಿದೆ.  ಹಾಗಾದ್ರೆ ಮುಂದಿನ ವಿಚಾರಣೆ ಯಾವಾಗ..? ಕೋರ್ಟ್ ಡೇಟ್‌ ಕೊಟ್ಟಿದ್ಯಾವಾಗ..? ವಿಡಿಯೋನಲ್ಲಿ ನೋಡಿ.

ನವದೆಹಲಿ/ಬೆಂಗಳೂರು, (ಅ.22): ಕಳೆದ ಮೈತ್ರಿ ಸರ್ಕಾರದ ವಿರುದ್ಧ ರೆಬಲ್​ ಆಗಿ ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ 17 ಶಾಸಕರ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ.

ಕೊನೆಗೂ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಕೊಟ್ಟ ಸುಪ್ರೀಂ

ಇಂದು (ಮಂಗಳವಾರ) ಅರ್ಜಿ ವಿಚಾರಣೆ ನಡೆಸಬೇಕಿದ್ದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಎನ್​.ವಿ.ರಮಣ್​ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿತು. 

ಇದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್‌ನ 17 ಅನರ್ಹ ಶಾಸಕರಿಗೆ ನಿರಾಸೆಯಾಗಿದೆ.  ಹಾಗಾದ್ರೆ ಮುಂದಿನ ವಿಚಾರಣೆ ಯಾವಾಗ..? ಕೋರ್ಟ್ ಡೇಟ್‌ ಕೊಟ್ಟಿದ್ಯಾವಾಗ..? ವಿಡಿಯೋನಲ್ಲಿ ನೋಡಿ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!