ಸುಪ್ರೀಂಕೋರ್ಟ್‌ನಲ್ಲಿ ಬಿಎಸ್‌ವೈ ಆಡಿಯೋ ಠುಸ್ ಪಟಾಕಿ..!

ಸುಪ್ರೀಂಕೋರ್ಟ್‌ನಲ್ಲಿ ಬಿಎಸ್‌ವೈ ಆಡಿಯೋ ಠುಸ್ ಪಟಾಕಿ..!

Published : Nov 05, 2019, 07:43 PM IST

ನವದೆಹಲಿ, (ನ.05): ಸಿಎಂ ಯಡಿಯೂರಪ್ಪ ಮಾತ್ನಾಡಿದ್ದಾರೆ ಎನ್ನಲಾದ ಆಡಿಯೋ ಇಂದು (ಮಂಗಳವಾರ) ಸುಪ್ರೀಂಕೋರ್ಟ್ ಅಂಗಳದಲ್ಲೂ ಸದ್ದು ಮಾಡಿದೆ. 

ಬಿಎಸ್ ವೈ ಆಡಿಯೋವನ್ನು ದಾಖಲೆಯನ್ನಾಗಿ ತೆಗೆದುಕೊಳ್ಳಲಾಗುವುದಿಲ್ಲವೆಂದು ಸುಪ್ರೀಂಕೋರ್ಟ್ ಹೇಳಿ  ನೋಡೋಣ ಎಂದಷ್ಟೇ ಹೇಳಿದೆ. ಹೀಗಾಗಿ ಕಾಂಗ್ರೆಸಿಗರು ಸದ್ಯಕ್ಕೆ ಹಿಗ್ಗುವಂತಿಲ್ಲ ಇಲ್ಲ. ಆದ್ರೆ, ತೀರ್ಪಿ ಬರುವ ತನಕ ಕಾದುನೋಡಬೇಕಿದೆ. ಹಾಗಾದ್ರೆ ಸುಪ್ರಿಂಕೋರ್ಟ್‌ನಲ್ಲಿ ಏನೆಲ್ಲ ನಡೆಯಿತು ಎನ್ನುವುದನ್ನು ವಿಡಿಯೋನಲ್ಲಿ ನೋಡಿ...

ನವದೆಹಲಿ, (ನ.05): ಸಿಎಂ ಯಡಿಯೂರಪ್ಪ ಮಾತ್ನಾಡಿದ್ದಾರೆ ಎನ್ನಲಾದ ಆಡಿಯೋ ಇಂದು (ಮಂಗಳವಾರ) ಸುಪ್ರೀಂಕೋರ್ಟ್ ಅಂಗಳದಲ್ಲೂ ಸದ್ದು ಮಾಡಿದೆ. 

ಬಿಎಸ್ ವೈ ಆಡಿಯೋವನ್ನು ದಾಖಲೆಯನ್ನಾಗಿ ತೆಗೆದುಕೊಳ್ಳಲಾಗುವುದಿಲ್ಲವೆಂದು ಸುಪ್ರೀಂಕೋರ್ಟ್ ಹೇಳಿ  ನೋಡೋಣ ಎಂದಷ್ಟೇ ಹೇಳಿದೆ. ಹೀಗಾಗಿ ಕಾಂಗ್ರೆಸಿಗರು ಸದ್ಯಕ್ಕೆ ಹಿಗ್ಗುವಂತಿಲ್ಲ ಇಲ್ಲ. ಆದ್ರೆ, ತೀರ್ಪಿ ಬರುವ ತನಕ ಕಾದುನೋಡಬೇಕಿದೆ. ಹಾಗಾದ್ರೆ ಸುಪ್ರಿಂಕೋರ್ಟ್‌ನಲ್ಲಿ ಏನೆಲ್ಲ ನಡೆಯಿತು ಎನ್ನುವುದನ್ನು ವಿಡಿಯೋನಲ್ಲಿ ನೋಡಿ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!