ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣ: ಸಚಿವರ ಅಣತಿಯಂತೆ ವರದಿ ಕೊಡ್ತಾ ಸಿಐಡಿ..?

ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣ: ಸಚಿವರ ಅಣತಿಯಂತೆ ವರದಿ ಕೊಡ್ತಾ ಸಿಐಡಿ..?

Published : Jul 22, 2023, 11:02 AM IST

ಕೆಎಸ್ಆರ್‌ಟಿಸಿ ನೌಕರ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರೇಶ್‌ ಗೌಡ ಅಸಮಾಧಾನ ಹೊರಹಾಕಿದ್ದಾರೆ.
 

ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ(Jagdish suicide attempt) ಸಂಬಂಧಿಸಿದಂತೆ ಸಿಐಡಿ(CID)ವರದಿಯನ್ನು ಶುಕ್ರವಾರ ಸದನಕ್ಕೆ ಸಲ್ಲಿಸಲಾಯಿತು. ಇದೀಗ ಈ ವರದಿ ವಿರುದ್ಧ ಸುರೇಶ್‌ ಗೌಡ(Suresh Gowda) ಅಸಮಾಧಾನ ಹೊರಹಾಕಿದ್ದಾರೆ. ಸಚಿವರ ಅಣತಿಯಂತೆ ಸಿಐಡಿ ಅಧಿಕಾರಿಗಳು ವರದಿಯನ್ನು ಕೊಟ್ರಾ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಸತ್ಯವನ್ನು ದುಡ್ಡಿನಿಂದ ಕೊಂಡುಕೊಳ್ಳಲಾಗಿದೆ. ಜಗದೀಶ್‌(Jagdish ) ಕುಟುಂಬಕ್ಕೆ ಹಣದ ಆಮಿಷವನ್ನು ತೋರಿಸಿದ್ದಾರೆ. ಖಾಲಿ ಕುರ್ಚಿಗಳಿಗೆ ಸರ್ಕಾರ ವರದಿ ಒಪ್ಪಿಸಿದೆ. ಅಲ್ಲಿ ಪ್ರಶ್ನೆ ಮತ್ತು ನ್ಯಾಯವನ್ನು ಕೇಳಿದವರೂ ಇಲ್ಲ ಎಂದು ಸುರೇಶ್‌ ಗೌಡ ಕಿಡಿಕಾರಿದ್ದಾರೆ. 

ಇದನ್ನೂ ವೀಕ್ಷಿಸಿ:  ಮಣಿಪುರ ಮಹಿಳೆಯರ ಮೇಲಿನ ದೌರ್ಜನ್ಯ: ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆಗೆ ಬಾಲಿವುಡ್ ಆಗ್ರಹ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more