ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣ: ಸಚಿವರ ಅಣತಿಯಂತೆ ವರದಿ ಕೊಡ್ತಾ ಸಿಐಡಿ..?

ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣ: ಸಚಿವರ ಅಣತಿಯಂತೆ ವರದಿ ಕೊಡ್ತಾ ಸಿಐಡಿ..?

Published : Jul 22, 2023, 11:02 AM IST

ಕೆಎಸ್ಆರ್‌ಟಿಸಿ ನೌಕರ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರೇಶ್‌ ಗೌಡ ಅಸಮಾಧಾನ ಹೊರಹಾಕಿದ್ದಾರೆ.
 

ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ(Jagdish suicide attempt) ಸಂಬಂಧಿಸಿದಂತೆ ಸಿಐಡಿ(CID)ವರದಿಯನ್ನು ಶುಕ್ರವಾರ ಸದನಕ್ಕೆ ಸಲ್ಲಿಸಲಾಯಿತು. ಇದೀಗ ಈ ವರದಿ ವಿರುದ್ಧ ಸುರೇಶ್‌ ಗೌಡ(Suresh Gowda) ಅಸಮಾಧಾನ ಹೊರಹಾಕಿದ್ದಾರೆ. ಸಚಿವರ ಅಣತಿಯಂತೆ ಸಿಐಡಿ ಅಧಿಕಾರಿಗಳು ವರದಿಯನ್ನು ಕೊಟ್ರಾ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಸತ್ಯವನ್ನು ದುಡ್ಡಿನಿಂದ ಕೊಂಡುಕೊಳ್ಳಲಾಗಿದೆ. ಜಗದೀಶ್‌(Jagdish ) ಕುಟುಂಬಕ್ಕೆ ಹಣದ ಆಮಿಷವನ್ನು ತೋರಿಸಿದ್ದಾರೆ. ಖಾಲಿ ಕುರ್ಚಿಗಳಿಗೆ ಸರ್ಕಾರ ವರದಿ ಒಪ್ಪಿಸಿದೆ. ಅಲ್ಲಿ ಪ್ರಶ್ನೆ ಮತ್ತು ನ್ಯಾಯವನ್ನು ಕೇಳಿದವರೂ ಇಲ್ಲ ಎಂದು ಸುರೇಶ್‌ ಗೌಡ ಕಿಡಿಕಾರಿದ್ದಾರೆ. 

ಇದನ್ನೂ ವೀಕ್ಷಿಸಿ:  ಮಣಿಪುರ ಮಹಿಳೆಯರ ಮೇಲಿನ ದೌರ್ಜನ್ಯ: ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆಗೆ ಬಾಲಿವುಡ್ ಆಗ್ರಹ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more