ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣ: ಸಚಿವರ ಅಣತಿಯಂತೆ ವರದಿ ಕೊಡ್ತಾ ಸಿಐಡಿ..?

ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣ: ಸಚಿವರ ಅಣತಿಯಂತೆ ವರದಿ ಕೊಡ್ತಾ ಸಿಐಡಿ..?

Published : Jul 22, 2023, 11:02 AM IST

ಕೆಎಸ್ಆರ್‌ಟಿಸಿ ನೌಕರ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರೇಶ್‌ ಗೌಡ ಅಸಮಾಧಾನ ಹೊರಹಾಕಿದ್ದಾರೆ.
 

ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ(Jagdish suicide attempt) ಸಂಬಂಧಿಸಿದಂತೆ ಸಿಐಡಿ(CID)ವರದಿಯನ್ನು ಶುಕ್ರವಾರ ಸದನಕ್ಕೆ ಸಲ್ಲಿಸಲಾಯಿತು. ಇದೀಗ ಈ ವರದಿ ವಿರುದ್ಧ ಸುರೇಶ್‌ ಗೌಡ(Suresh Gowda) ಅಸಮಾಧಾನ ಹೊರಹಾಕಿದ್ದಾರೆ. ಸಚಿವರ ಅಣತಿಯಂತೆ ಸಿಐಡಿ ಅಧಿಕಾರಿಗಳು ವರದಿಯನ್ನು ಕೊಟ್ರಾ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಸತ್ಯವನ್ನು ದುಡ್ಡಿನಿಂದ ಕೊಂಡುಕೊಳ್ಳಲಾಗಿದೆ. ಜಗದೀಶ್‌(Jagdish ) ಕುಟುಂಬಕ್ಕೆ ಹಣದ ಆಮಿಷವನ್ನು ತೋರಿಸಿದ್ದಾರೆ. ಖಾಲಿ ಕುರ್ಚಿಗಳಿಗೆ ಸರ್ಕಾರ ವರದಿ ಒಪ್ಪಿಸಿದೆ. ಅಲ್ಲಿ ಪ್ರಶ್ನೆ ಮತ್ತು ನ್ಯಾಯವನ್ನು ಕೇಳಿದವರೂ ಇಲ್ಲ ಎಂದು ಸುರೇಶ್‌ ಗೌಡ ಕಿಡಿಕಾರಿದ್ದಾರೆ. 

ಇದನ್ನೂ ವೀಕ್ಷಿಸಿ:  ಮಣಿಪುರ ಮಹಿಳೆಯರ ಮೇಲಿನ ದೌರ್ಜನ್ಯ: ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆಗೆ ಬಾಲಿವುಡ್ ಆಗ್ರಹ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more