ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣ: ಸಚಿವರ ಅಣತಿಯಂತೆ ವರದಿ ಕೊಡ್ತಾ ಸಿಐಡಿ..?

ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣ: ಸಚಿವರ ಅಣತಿಯಂತೆ ವರದಿ ಕೊಡ್ತಾ ಸಿಐಡಿ..?

Published : Jul 22, 2023, 11:02 AM IST

ಕೆಎಸ್ಆರ್‌ಟಿಸಿ ನೌಕರ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರೇಶ್‌ ಗೌಡ ಅಸಮಾಧಾನ ಹೊರಹಾಕಿದ್ದಾರೆ.
 

ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ(Jagdish suicide attempt) ಸಂಬಂಧಿಸಿದಂತೆ ಸಿಐಡಿ(CID)ವರದಿಯನ್ನು ಶುಕ್ರವಾರ ಸದನಕ್ಕೆ ಸಲ್ಲಿಸಲಾಯಿತು. ಇದೀಗ ಈ ವರದಿ ವಿರುದ್ಧ ಸುರೇಶ್‌ ಗೌಡ(Suresh Gowda) ಅಸಮಾಧಾನ ಹೊರಹಾಕಿದ್ದಾರೆ. ಸಚಿವರ ಅಣತಿಯಂತೆ ಸಿಐಡಿ ಅಧಿಕಾರಿಗಳು ವರದಿಯನ್ನು ಕೊಟ್ರಾ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಸತ್ಯವನ್ನು ದುಡ್ಡಿನಿಂದ ಕೊಂಡುಕೊಳ್ಳಲಾಗಿದೆ. ಜಗದೀಶ್‌(Jagdish ) ಕುಟುಂಬಕ್ಕೆ ಹಣದ ಆಮಿಷವನ್ನು ತೋರಿಸಿದ್ದಾರೆ. ಖಾಲಿ ಕುರ್ಚಿಗಳಿಗೆ ಸರ್ಕಾರ ವರದಿ ಒಪ್ಪಿಸಿದೆ. ಅಲ್ಲಿ ಪ್ರಶ್ನೆ ಮತ್ತು ನ್ಯಾಯವನ್ನು ಕೇಳಿದವರೂ ಇಲ್ಲ ಎಂದು ಸುರೇಶ್‌ ಗೌಡ ಕಿಡಿಕಾರಿದ್ದಾರೆ. 

ಇದನ್ನೂ ವೀಕ್ಷಿಸಿ:  ಮಣಿಪುರ ಮಹಿಳೆಯರ ಮೇಲಿನ ದೌರ್ಜನ್ಯ: ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆಗೆ ಬಾಲಿವುಡ್ ಆಗ್ರಹ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more