ಸಚಿವರಿಗೆ ಸುರ್ಜೇವಾಲಾ ಟಾಸ್ಕ್: ಪಕ್ಷದ ಅಭ್ಯರ್ಥಿಗೆ ಸೋಲಾದ್ರೆ ಸಚಿವ ಸ್ಥಾನಕ್ಕೆ ಕುತ್ತು ಬರುತ್ತಾ?

ಸಚಿವರಿಗೆ ಸುರ್ಜೇವಾಲಾ ಟಾಸ್ಕ್: ಪಕ್ಷದ ಅಭ್ಯರ್ಥಿಗೆ ಸೋಲಾದ್ರೆ ಸಚಿವ ಸ್ಥಾನಕ್ಕೆ ಕುತ್ತು ಬರುತ್ತಾ?

Published : Aug 04, 2023, 12:33 PM IST

ಕಾಂಗ್ರೆಸ್ ಹೈವೋಲ್ಟೇಜ್ ಸಭೆಯಲ್ಲಿ ಸಚಿವರಿಗೆ ಬಿಗ್ ಟಾಸ್ಕ್
ರಾಜ್ಯದ ಸಚಿವರಿಗೆ ಬೆಚ್ಚಿ ಬೀಳಿಸುವ ಸುದ್ದಿ ನೀಡಿದ ಹೈಕಮಾಂಡ್
ಲೋಕಸಭೆಯಲ್ಲಿ ನಿಮ್ಮ ಉಸ್ತುವಾರಿ ಕ್ಷೇತ್ರದಲ್ಲಿ ಗೆಲ್ಲಲೇಬೇಕು
ನಿಮ್ಮ ಕ್ಷೇತ್ರದಲ್ಲಿ ಗೆಲ್ಲದಿದ್ದರೆ ನಿಮ್ಮ ಸ್ಥಾನಕ್ಕೆ ಕುತ್ತು ಬರಲಿದೆ

ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ ಹೈವೋಲ್ಟೇಜ್‌ ಸಭೆಯಲ್ಲಿ ಸಚಿವರಿಗೆ ಹೈಕಮಾಂಡ್‌ (High Command) ಶಾಕ್‌ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ(Loksabha election) ನಿಮ್ಮ ಉಸ್ತುವಾರಿ ಕ್ಷೇತ್ರದಲ್ಲಿ ಗೆಲ್ಲಲೇಬೇಕು. ನಿಮ್ಮ ಕ್ಷೇತ್ರದಲ್ಲಿ ಗೆಲ್ಲದಿದ್ದರೆ ನಿಮ್ಮ ಸ್ಥಾನಕ್ಕೆ ಬೇರೆಯವರು ಬರುತ್ತಾರೆ ಎಂದು ರಾಜ್ಯ ಉಸ್ತುವಾರಿ ಸುರ್ಜೇವಾಲಾ(Surjewala) ಹೇಳಿದ್ದಾರೆ. ನಿಮ್ಮ ಕ್ಷೇತ್ರ ಗೆಲ್ಲದಿದ್ದರೇ, ಸಚಿವ ಸ್ಥಾನಕ್ಕೆ ಕುತ್ತು ಬರಲಿದೆ. ಎಲ್ಲಾ ಸಚಿವರಿಗೆ ಟಾಸ್ಕ್ ಕೊಟ್ಟು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಳುಹಿಸಿದ್ದಾರೆ. ಸಭೆಯ ಕೊನೆಯಲ್ಲಿ ಸುರ್ಜೇವಾಲಾ ಕೊಟ್ಟ ಮೆಸೇಜ್‌ಗೆ ಸಚಿವರು ಥಂಡಾ ಹೊಡೆದಿದ್ದಾರೆ. ಲೋಕಸಭೆಗೂ ಮುನ್ನ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗಲಿವೆ. ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲೂ ಪಕ್ಷ ಗೆಲ್ಲಬೇಕು. ಲೋಕಸಭೆಗೂ ಮುನ್ನ ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷ ಗೆಲ್ಲಿಸುವ ಅನಿವಾರ್ಯತೆ ಇದೀಗ ಕಾಂಗ್ರೆಸ್‌ಗೆ ಇದೆ.

ಇದನ್ನೂ ವೀಕ್ಷಿಸಿ:  ಡಿಕೆಶಿ ಸಿಂಗಾಪುರ ಆಪರೇಶನ್ ಬಾಂಬ್‌: ಸರ್ಕಾರ ಬಹಳ ದಿನ ಇರಲ್ಲ ಎಂದು ಅವರ ತಲೆಯಲ್ಲಿರಬಹುದು ಹೆಚ್‌ಡಿಕೆ ವ್ಯಂಗ್ಯ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more