5 States Elections: ಯೋಗಿ ಆಡಳಿತಕ್ಕೆ ಬ್ರೇಕ್ ಹಾಕುವ ಶಕ್ತಿ ಯಾರಿಗಿದೆ.? ಸಮೀಕ್ಷೆ ಹೀಗೆ ಹೇಳಿದೆ!

5 States Elections: ಯೋಗಿ ಆಡಳಿತಕ್ಕೆ ಬ್ರೇಕ್ ಹಾಕುವ ಶಕ್ತಿ ಯಾರಿಗಿದೆ.? ಸಮೀಕ್ಷೆ ಹೀಗೆ ಹೇಳಿದೆ!

Published : Jan 04, 2022, 02:35 PM ISTUpdated : Jan 04, 2022, 02:40 PM IST

ರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವುದು ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Elections) ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ (Yogi Adithyanath) ಅಗ್ನಿಪರೀಕ್ಷೆಯಾದರೆ, ಪ್ರದಾನಿ ಮೋದಿ ಪಾಲಿಗೆ ಅಗ್ನಿ ಪರೀಕ್ಷೆ. 

ಬೆಂಗಳೂರು (ಜ. 04): ರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವುದು ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Elections) ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ (Yogi Adithyanath) ಅಗ್ನಿಪರೀಕ್ಷೆಯಾದರೆ, ಪ್ರದಾನಿ ಮೋದಿ ಪಾಲಿಗೆ ಅಗ್ನಿ ಪರೀಕ್ಷೆ. 

 5 ರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ 4 ರಾಜ್ಯಗಳ ಸಮೀಕ್ಷೆಯನ್ನು ‘ಟೆಮ್ಸ್‌ ನೌ ನವಭಾರತ’ ಸುದ್ದಿವಾಹಿನಿ ನಡೆಸಿದ್ದು, ಆಡಳಿತ ವಿರೋಧಿ ಅಲೆ ಮೆಟ್ಟಿನಿಂತು ಉತ್ತರ ಪ್ರದೇಶ, ಗೋವಾ ಹಾಗೂ ಉತ್ತರಾಖಂಡದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದೆ. ಪಂಜಾಬ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸೋಲಲಿದೆ. ಮೊದಲ ಬಾರಿ ಆಪ್‌ ಸರಳ ಬಹುಮತ ಪಡೆಯಲಿದೆ ಎಂದು ಅದು ನುಡಿದಿದೆ.

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more