5 States Elections: ಯೋಗಿ ಆಡಳಿತಕ್ಕೆ ಬ್ರೇಕ್ ಹಾಕುವ ಶಕ್ತಿ ಯಾರಿಗಿದೆ.? ಸಮೀಕ್ಷೆ ಹೀಗೆ ಹೇಳಿದೆ!

5 States Elections: ಯೋಗಿ ಆಡಳಿತಕ್ಕೆ ಬ್ರೇಕ್ ಹಾಕುವ ಶಕ್ತಿ ಯಾರಿಗಿದೆ.? ಸಮೀಕ್ಷೆ ಹೀಗೆ ಹೇಳಿದೆ!

Suvarna News   | Asianet News
Published : Jan 04, 2022, 02:35 PM ISTUpdated : Jan 04, 2022, 02:40 PM IST

ರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವುದು ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Elections) ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ (Yogi Adithyanath) ಅಗ್ನಿಪರೀಕ್ಷೆಯಾದರೆ, ಪ್ರದಾನಿ ಮೋದಿ ಪಾಲಿಗೆ ಅಗ್ನಿ ಪರೀಕ್ಷೆ. 

ಬೆಂಗಳೂರು (ಜ. 04): ರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವುದು ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Elections) ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ (Yogi Adithyanath) ಅಗ್ನಿಪರೀಕ್ಷೆಯಾದರೆ, ಪ್ರದಾನಿ ಮೋದಿ ಪಾಲಿಗೆ ಅಗ್ನಿ ಪರೀಕ್ಷೆ. 

 5 ರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ 4 ರಾಜ್ಯಗಳ ಸಮೀಕ್ಷೆಯನ್ನು ‘ಟೆಮ್ಸ್‌ ನೌ ನವಭಾರತ’ ಸುದ್ದಿವಾಹಿನಿ ನಡೆಸಿದ್ದು, ಆಡಳಿತ ವಿರೋಧಿ ಅಲೆ ಮೆಟ್ಟಿನಿಂತು ಉತ್ತರ ಪ್ರದೇಶ, ಗೋವಾ ಹಾಗೂ ಉತ್ತರಾಖಂಡದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದೆ. ಪಂಜಾಬ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸೋಲಲಿದೆ. ಮೊದಲ ಬಾರಿ ಆಪ್‌ ಸರಳ ಬಹುಮತ ಪಡೆಯಲಿದೆ ಎಂದು ಅದು ನುಡಿದಿದೆ.

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more