5 States Elections: ಯೋಗಿ ಆಡಳಿತಕ್ಕೆ ಬ್ರೇಕ್ ಹಾಕುವ ಶಕ್ತಿ ಯಾರಿಗಿದೆ.? ಸಮೀಕ್ಷೆ ಹೀಗೆ ಹೇಳಿದೆ!

5 States Elections: ಯೋಗಿ ಆಡಳಿತಕ್ಕೆ ಬ್ರೇಕ್ ಹಾಕುವ ಶಕ್ತಿ ಯಾರಿಗಿದೆ.? ಸಮೀಕ್ಷೆ ಹೀಗೆ ಹೇಳಿದೆ!

Suvarna News   | Asianet News
Published : Jan 04, 2022, 02:35 PM ISTUpdated : Jan 04, 2022, 02:40 PM IST

ರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವುದು ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Elections) ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ (Yogi Adithyanath) ಅಗ್ನಿಪರೀಕ್ಷೆಯಾದರೆ, ಪ್ರದಾನಿ ಮೋದಿ ಪಾಲಿಗೆ ಅಗ್ನಿ ಪರೀಕ್ಷೆ. 

ಬೆಂಗಳೂರು (ಜ. 04): ರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವುದು ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Elections) ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ (Yogi Adithyanath) ಅಗ್ನಿಪರೀಕ್ಷೆಯಾದರೆ, ಪ್ರದಾನಿ ಮೋದಿ ಪಾಲಿಗೆ ಅಗ್ನಿ ಪರೀಕ್ಷೆ. 

 5 ರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ 4 ರಾಜ್ಯಗಳ ಸಮೀಕ್ಷೆಯನ್ನು ‘ಟೆಮ್ಸ್‌ ನೌ ನವಭಾರತ’ ಸುದ್ದಿವಾಹಿನಿ ನಡೆಸಿದ್ದು, ಆಡಳಿತ ವಿರೋಧಿ ಅಲೆ ಮೆಟ್ಟಿನಿಂತು ಉತ್ತರ ಪ್ರದೇಶ, ಗೋವಾ ಹಾಗೂ ಉತ್ತರಾಖಂಡದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದೆ. ಪಂಜಾಬ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸೋಲಲಿದೆ. ಮೊದಲ ಬಾರಿ ಆಪ್‌ ಸರಳ ಬಹುಮತ ಪಡೆಯಲಿದೆ ಎಂದು ಅದು ನುಡಿದಿದೆ.

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more