5 States Elections: ಯೋಗಿ ಆಡಳಿತಕ್ಕೆ ಬ್ರೇಕ್ ಹಾಕುವ ಶಕ್ತಿ ಯಾರಿಗಿದೆ.? ಸಮೀಕ್ಷೆ ಹೀಗೆ ಹೇಳಿದೆ!

5 States Elections: ಯೋಗಿ ಆಡಳಿತಕ್ಕೆ ಬ್ರೇಕ್ ಹಾಕುವ ಶಕ್ತಿ ಯಾರಿಗಿದೆ.? ಸಮೀಕ್ಷೆ ಹೀಗೆ ಹೇಳಿದೆ!

Suvarna News   | Asianet News
Published : Jan 04, 2022, 02:35 PM ISTUpdated : Jan 04, 2022, 02:40 PM IST

ರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವುದು ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Elections) ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ (Yogi Adithyanath) ಅಗ್ನಿಪರೀಕ್ಷೆಯಾದರೆ, ಪ್ರದಾನಿ ಮೋದಿ ಪಾಲಿಗೆ ಅಗ್ನಿ ಪರೀಕ್ಷೆ. 

ಬೆಂಗಳೂರು (ಜ. 04): ರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವುದು ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Elections) ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ (Yogi Adithyanath) ಅಗ್ನಿಪರೀಕ್ಷೆಯಾದರೆ, ಪ್ರದಾನಿ ಮೋದಿ ಪಾಲಿಗೆ ಅಗ್ನಿ ಪರೀಕ್ಷೆ. 

 5 ರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ 4 ರಾಜ್ಯಗಳ ಸಮೀಕ್ಷೆಯನ್ನು ‘ಟೆಮ್ಸ್‌ ನೌ ನವಭಾರತ’ ಸುದ್ದಿವಾಹಿನಿ ನಡೆಸಿದ್ದು, ಆಡಳಿತ ವಿರೋಧಿ ಅಲೆ ಮೆಟ್ಟಿನಿಂತು ಉತ್ತರ ಪ್ರದೇಶ, ಗೋವಾ ಹಾಗೂ ಉತ್ತರಾಖಂಡದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದೆ. ಪಂಜಾಬ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸೋಲಲಿದೆ. ಮೊದಲ ಬಾರಿ ಆಪ್‌ ಸರಳ ಬಹುಮತ ಪಡೆಯಲಿದೆ ಎಂದು ಅದು ನುಡಿದಿದೆ.

 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more