5 States Elections: ಯೋಗಿ ಆಡಳಿತಕ್ಕೆ ಬ್ರೇಕ್ ಹಾಕುವ ಶಕ್ತಿ ಯಾರಿಗಿದೆ.? ಸಮೀಕ್ಷೆ ಹೀಗೆ ಹೇಳಿದೆ!

5 States Elections: ಯೋಗಿ ಆಡಳಿತಕ್ಕೆ ಬ್ರೇಕ್ ಹಾಕುವ ಶಕ್ತಿ ಯಾರಿಗಿದೆ.? ಸಮೀಕ್ಷೆ ಹೀಗೆ ಹೇಳಿದೆ!

Suvarna News   | Asianet News
Published : Jan 04, 2022, 02:35 PM ISTUpdated : Jan 04, 2022, 02:40 PM IST

ರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವುದು ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Elections) ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ (Yogi Adithyanath) ಅಗ್ನಿಪರೀಕ್ಷೆಯಾದರೆ, ಪ್ರದಾನಿ ಮೋದಿ ಪಾಲಿಗೆ ಅಗ್ನಿ ಪರೀಕ್ಷೆ. 

ಬೆಂಗಳೂರು (ಜ. 04): ರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವುದು ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Elections) ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ (Yogi Adithyanath) ಅಗ್ನಿಪರೀಕ್ಷೆಯಾದರೆ, ಪ್ರದಾನಿ ಮೋದಿ ಪಾಲಿಗೆ ಅಗ್ನಿ ಪರೀಕ್ಷೆ. 

 5 ರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ 4 ರಾಜ್ಯಗಳ ಸಮೀಕ್ಷೆಯನ್ನು ‘ಟೆಮ್ಸ್‌ ನೌ ನವಭಾರತ’ ಸುದ್ದಿವಾಹಿನಿ ನಡೆಸಿದ್ದು, ಆಡಳಿತ ವಿರೋಧಿ ಅಲೆ ಮೆಟ್ಟಿನಿಂತು ಉತ್ತರ ಪ್ರದೇಶ, ಗೋವಾ ಹಾಗೂ ಉತ್ತರಾಖಂಡದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದೆ. ಪಂಜಾಬ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸೋಲಲಿದೆ. ಮೊದಲ ಬಾರಿ ಆಪ್‌ ಸರಳ ಬಹುಮತ ಪಡೆಯಲಿದೆ ಎಂದು ಅದು ನುಡಿದಿದೆ.

 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more