5 States Elections: ಯೋಗಿ ಆಡಳಿತಕ್ಕೆ ಬ್ರೇಕ್ ಹಾಕುವ ಶಕ್ತಿ ಯಾರಿಗಿದೆ.? ಸಮೀಕ್ಷೆ ಹೀಗೆ ಹೇಳಿದೆ!

5 States Elections: ಯೋಗಿ ಆಡಳಿತಕ್ಕೆ ಬ್ರೇಕ್ ಹಾಕುವ ಶಕ್ತಿ ಯಾರಿಗಿದೆ.? ಸಮೀಕ್ಷೆ ಹೀಗೆ ಹೇಳಿದೆ!

Suvarna News   | Asianet News
Published : Jan 04, 2022, 02:35 PM ISTUpdated : Jan 04, 2022, 02:40 PM IST

ರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವುದು ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Elections) ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ (Yogi Adithyanath) ಅಗ್ನಿಪರೀಕ್ಷೆಯಾದರೆ, ಪ್ರದಾನಿ ಮೋದಿ ಪಾಲಿಗೆ ಅಗ್ನಿ ಪರೀಕ್ಷೆ. 

ಬೆಂಗಳೂರು (ಜ. 04): ರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವುದು ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Elections) ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ (Yogi Adithyanath) ಅಗ್ನಿಪರೀಕ್ಷೆಯಾದರೆ, ಪ್ರದಾನಿ ಮೋದಿ ಪಾಲಿಗೆ ಅಗ್ನಿ ಪರೀಕ್ಷೆ. 

 5 ರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ 4 ರಾಜ್ಯಗಳ ಸಮೀಕ್ಷೆಯನ್ನು ‘ಟೆಮ್ಸ್‌ ನೌ ನವಭಾರತ’ ಸುದ್ದಿವಾಹಿನಿ ನಡೆಸಿದ್ದು, ಆಡಳಿತ ವಿರೋಧಿ ಅಲೆ ಮೆಟ್ಟಿನಿಂತು ಉತ್ತರ ಪ್ರದೇಶ, ಗೋವಾ ಹಾಗೂ ಉತ್ತರಾಖಂಡದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದೆ. ಪಂಜಾಬ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸೋಲಲಿದೆ. ಮೊದಲ ಬಾರಿ ಆಪ್‌ ಸರಳ ಬಹುಮತ ಪಡೆಯಲಿದೆ ಎಂದು ಅದು ನುಡಿದಿದೆ.

 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more