ಯಾರಿಗೆ ಸಚಿವ ಸ್ಥಾನ? ಯಾರಿಗೆ ಕೊಕ್? ಎಲ್ಲವೂ ಫುಲ್ ಸಸ್ಪೆನ್ಸ್.....!

ಯಾರಿಗೆ ಸಚಿವ ಸ್ಥಾನ? ಯಾರಿಗೆ ಕೊಕ್? ಎಲ್ಲವೂ ಫುಲ್ ಸಸ್ಪೆನ್ಸ್.....!

Published : Aug 01, 2020, 03:18 PM ISTUpdated : Aug 01, 2020, 03:23 PM IST

34 ಸ್ಥಾನಗಳ ಪೈಕಿ ಬಾಕಿ ಉಳಿದಿರುವ 6 ಸ್ಥಾನಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವ ನಿಟ್ಟಿನಲ್ಲಿ ಬಿಎಸ್‌ವೈ ಮುಂದಾಗಿದ್ದಾರೆ ಎಂಬ ಮಾಹಿತಿ ಇದೆ. ಅಲ್ಲದೇ ಕೆಲ ಸಚಿವರಿಗೆ ಕೊಕ್ ನೀಡಲು ಸಹ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದ್ರೆ, ಯಾರಿಗೆ ಸಚಿವ ಸ್ಥಾನ..? ಯಾರಿಗೆ ಕೊಕ್ ಎನ್ನುವುದು ಫುಲ್ ಸಸ್ಪೆನ್ಸ್ ಆಗಿದೆ.

ಬೆಂಗಳೂರು, (ಆ.01): ಸಂಪುಟ ವಿಸ್ತರಣೆಯೋ ಸಂಪುಟ ಪುನಾರಚನೆಯೋ ಎಂಬ ಗೊಂದಲದ ಚರ್ಚೆಯ ನಡುವೆ ಸಂಪುಟ ವಿಸ್ತರಣೆ ಶೀಘ್ರದಲ್ಲಿ ನಡೆಯುತ್ತದೆ ಎಂಬ ಸುದ್ದಿ ಕೇಳಿಬರುತ್ತಿದೆ. 34 ಸ್ಥಾನಗಳ ಪೈಕಿ ಬಾಕಿ ಉಳಿದಿರುವ 6 ಸ್ಥಾನಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವ ನಿಟ್ಟಿನಲ್ಲಿ ಬಿಎಸ್‌ವೈ ಮುಂದಾಗಿದ್ದಾರೆ ಎಂಬ ಮಾಹಿತಿ ಇದೆ. 

ನಿರ್ಧಾರ ಬದಲಿಸಿದ ಸಿಎಂ, ಪುನಾರಚನೆ ಬದಲು ವಿಸ್ತರಣೆ, ಯಾರಿಗೆ ಅದೃಷ್ಟ?

ಅಲ್ಲದೇ ಕೆಲ ಸಚಿವರಿಗೆ ಕೊಕ್ ನೀಡಲು ಸಹ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದ್ರೆ, ಯಾರಿಗೆ ಸಚಿವ ಸ್ಥಾನ..? ಯಾರಿಗೆ ಕೊಕ್ ಎನ್ನುವುದು ಫುಲ್ ಸಸ್ಪೆನ್ಸ್ ಆಗಿದೆ.

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ