Suvarna Focus: ದೊಡ್ಡಗೌಡರ ಭದ್ರಕೋಟೆಯಲ್ಲಿ ಪ್ರಧಾನಿ! ಮಂಡ್ಯದಲ್ಲಿ ಮೋದಿಗಿರಿ ಪ್ರದರ್ಶನ!

Suvarna Focus: ದೊಡ್ಡಗೌಡರ ಭದ್ರಕೋಟೆಯಲ್ಲಿ ಪ್ರಧಾನಿ! ಮಂಡ್ಯದಲ್ಲಿ ಮೋದಿಗಿರಿ ಪ್ರದರ್ಶನ!

Published : Mar 13, 2023, 04:36 PM IST

ಮಂಡ್ಯದಲ್ಲಿ ಮೋದಿಗಿರಿಯನ್ನು ನಡೆಸಲಾಗಿದೆ. ಮಂಡ್ಯ ಜನರ ಪ್ರೀತಿಗೆ ಮರುಳಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿರಬಾಗಿ ನಮಸ್ಕಾರ ಮಾಡಿದ್ದಾರೆ. ಇನ್ನು ಸಬ್‌ಕೋ ಸಾಥ್‌ ಸಬ್‌ಕಾ ವಿಕಾಸ್‌ ಮಂತ್ರವನ್ನು ಪಠಿಸಿದ್ದಾರೆ.

ಬೆಂಗಳೂರು (ಮಾ.13): ಹಸಿರು ಶಾಲು.. ಮೈಸೂರು ಪೇಟ ಧರಿಸಿ ಮೋದಿ ಝಗಮಗ ಅಂತಿದ್ರು.. ಕೈಲಿ ಮಂಡ್ಯ ಬೆಲ್ಲ ಇಟ್ಕೊಂಡಿದ್ದ ಮೋದಿ ಅವರ ಅಬ್ಬರ ಮಧುರ ನಗರದಲ್ಲಿ  ಹೇಗಿತ್ತು ಗೊತ್ತಾ..? ದೊಡ್ಡಗೌಡರ ಭದ್ರಕೋಟೆಯಲ್ಲಿ ಮೋದಿ ಹೆಣೆದ ವಿಚಿತ್ರ ವ್ಯೂಹ ಎಂಥದ್ದು ಗೊತ್ತಾ..? ಜಿಡಿಎಸ್ ಹೆಸರೂ ಹೇಳಲಿಲ್ಲ.. ಕಾಂಗ್ರೆಸ್ ವಿರುದ್ಧ ಹರಿಹಾಯೋದು ಮರೀಲಿಲ್ಲ.. ಈ ತಂತ್ರವೇ ಮಂಡ್ಯದಲ್ಲಿ ಕಮಲ ಅರಳಿಸುತ್ತಾ.? ಅದೆಲ್ಲವನ್ನೂ ಹೇಳೋದೇ ಇವತ್ತಿನ ಸುವರ್ಣ ಫೋಕಸ್, ಮಂಡ್ಯದಲ್ಲಿ ಮೋದಿಗಿರಿ..
ಮಂಡ್ಯದಲ್ಲಿ ಮೋದಿಗಿರಿಯನ್ನು ನಡೆಸಲಾಗಿದೆ. ಮಂಡ್ಯ ಜನರ ಪ್ರೀತಿಗೆ ಮರುಳಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿರಬಾಗಿ ನಮಸ್ಕಾರ ಮಾಡಿದ್ದಾರೆ. ಇನ್ನು ಸಬ್‌ಕೋ ಸಾಥ್‌ ಸಬ್‌ಕಾ ವಿಕಾಸ್‌ ಮಂತ್ರವನ್ನು ಪಠಿಸಿದ್ದಾರೆ. ಇನ್ನು ಮೈಸೂರು ಸಾಮ್ರಾಜ್ಯದ ಒಡೆಯರಾದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹಾಗೂ ವಿಶ್ವೇಶ್ವರಯ್ಯ ಅವರ ಕಾರ್ಯ ವೈಖರಿಯ ಬಗ್ಗೆ ದೇಶವೇ ಕೊಂಡಾಡಿದ ಬಗ್ಗೆ ಮಂಡ್ಯದ ವೇದಿಕೆಯಲ್ಲಿ ಹೇಳಿಕೊಂಡಿದ್ದಾರೆ. ಮಂಡ್ಯ ಜಿಲ್ಲೆ ಕರ್ನಾಟಕದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಬೇಕು, ಯಾರು ಮುಖ್ಯಮಂತ್ರಿ ಆಗಬೇಕು ಎನ್ನುವುದನ್ನು ಕೂಡ ಮಂಡ್ಯದ ಜನರು ನಿರ್ಧಾರ ಮಾಡುತ್ತಾರೆ. ಮಂಡ್ಯ ನಗರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಥಮ ಬಾರಿಗೆ ಆಗಮಿಸಿದ್ದರು. ಹೀಗಾಗಿ, 50ಕ್ಕೂ ಅಧಿಕ ಕಲಾತಂಡಗಳು, 500ಕ್ಕೂ ಅಧಿಕ ಕಲಾವಿದರು ಹಾಗೂ ಲಕ್ಷಾಂತರ ಅಭಿಮಾನಿಗಳು ಅವರನ್ನು ನೋಡಲು ಹಾಗೂ ಸ್ವಾಗತಿಸಲು ಕಾತುರದಿಂದ ಕಾಯುತ್ತಿದ್ದರು. ಅಂತೂ ಇಂತೂ ಮೋದಿ ಸಕ್ಕರೆ ನಾಡಿನಲ್ಲಿ ಹವಾ ಮೆರೆಸಲು ಸಾಧ್ಯವಾಗಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more