Suvarna Focus: ಯಾರಾಗ್ತಾರೆ ಸಿಎಂ?: ಘೋಷಣೆಗೂ ಮುನ್ನವೇ ಸಿದ್ದರಾಮಯ್ಯಗೆ ಪಟ್ಟ!?

Suvarna Focus: ಯಾರಾಗ್ತಾರೆ ಸಿಎಂ?: ಘೋಷಣೆಗೂ ಮುನ್ನವೇ ಸಿದ್ದರಾಮಯ್ಯಗೆ ಪಟ್ಟ!?

Published : May 15, 2023, 11:13 AM IST

ರಾಜ್ಯದಲ್ಲಿ ಬಹುಮತ ಪಡೆದ ಬಳಿಕ ಇದೀಗ ಸಿಎಂ ಆಯ್ಕೆ ಕಸರತ್ತು ಆರಂಭವಾಗಿದೆ. ಯಾರಾಗ್ತಾರೆ ಸಿಎಂ ಡಿಕೆಶಿನಾ?, ಸಿದ್ದರಾಮಯ್ಯನಾ? ಎಂಬೆಲ್ಲ ಪ್ರಶ್ನೆಗಳು ಇದೀಗ ಎದ್ದಿವೆ.  ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರೂ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. 

ಬೆಂಗಳೂರು(ಮೇ.15): ರಾಜ್ಯದಲ್ಲಿ ಬಹುಮತ ಪಡೆದ ಬಳಿಕ ಇದೀಗ ಸಿಎಂ ಆಯ್ಕೆ ಕಸರತ್ತು ಆರಂಭವಾಗಿದೆ. ಯಾರಾಗ್ತಾರೆ ಸಿಎಂ ಡಿಕೆಶಿನಾ?, ಸಿದ್ದರಾಮಯ್ಯನಾ? ಎಂಬೆಲ್ಲ ಪ್ರಶ್ನೆಗಳು ಇದೀಗ ಎದ್ದಿವೆ.  ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರೂ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನ ಹಂಚಿಕೆ ತಲೆ ನೋವಾಗಿ ಪರಿಣಿಸಿದ್ದು, ಇಬ್ಬರೂ ನಾಯಕರು ತಮ್ಮನ್ನೇಕೆ ಮುಖ್ಯಮಂತ್ರಿ ಮಾಡಬೇಕು ಎಂಬ ವಾದಗಳನ್ನು ಮುಂದಿಟ್ಟಿದ್ದಾರೆ. ಸದ್ಯ ಈ ವಿಚಾರದಲ್ಲಿ ಹೈಕಮಾಂಡ್‌ ಮಧ್ಯಪ್ರವೇಶ ಅನಿವಾರ್ಯ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಿಎಂ ಯಾರಾಗ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಹೊಸ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್‌ ಪಡೆ ಮುಂದಾಗಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more