ನಿಂಬೆಹಣ್ಣು ಮಾರುತ್ತಿದ್ದ ಹುಡುಗ ಸಿಎಂ: ಬಿಎಸ್‌ವೈ ಜೀವನ ಚರಿತ್ರೆಯಲ್ಲಿ ಸ್ಫೋಟಕ ಸತ್ಯ

ನಿಂಬೆಹಣ್ಣು ಮಾರುತ್ತಿದ್ದ ಹುಡುಗ ಸಿಎಂ: ಬಿಎಸ್‌ವೈ ಜೀವನ ಚರಿತ್ರೆಯಲ್ಲಿ ಸ್ಫೋಟಕ ಸತ್ಯ

Published : Dec 27, 2019, 02:59 PM ISTUpdated : Dec 27, 2019, 08:16 PM IST

ರಾಜ್ಯದಲ್ಲೀಗ ಆತ್ಮಚರಿತ್ರೆಗಳ ಸುಗ್ಗಿಕಾಲ. ಕರ್ನಾಟಕದ ಮೂವರು ರಾಜಕೀಯ ದಿಗ್ಗಜರ ಜೀವನಚರಿತ್ರೆಗಳು ಒಂದರ ಹಿಂದೊಂದರಂತೆ ಬಿಡುಗಡೆಯಾಗ್ತಾ ಇವೆ. ಮೊದಲು ಎಸ್.ಎಂ ಕೃಷ್ಣ, ನಂತ್ರ ದೇವೇಗೌಡ್ರು, ಬಳಿಕ ಯಡಿಯೂರಪ್ಪ. ಮುಖ್ಯಮಂತ್ರಿ ಯಡಿಯೂರಪ್ಪನವರ ರೋಚಕ ಜೀವನಕಥೆ ರೆಡಿಯಾಗ್ತಿದೆ. ಜನ್ಮದಿನಕ್ಕೆ ಬಿಡುಗಡೆಯಾಗಲಿರುವ ಬಿಎಸ್‌ವೈ ಜೀವನಚರಿತ್ರೆಯೇ ತ್ರಿವಿಕ್ರಮ ಯಡಿಯೂರಪ್ಪ.

ಬೆಂಗಳೂರು[ಡಿ.27]: ಯಡಿಯೂರಪ್ಪನವರಿಗೆ ಅದೃಷ್ಟ ತಂದ ವರ್ಷ 2008. ದಳಪತಿಗಳ ವಚನಭ್ರಷ್ಟತೆಯನ್ನೇ ಅಸ್ತ್ರವಾಗಿಸಿಕೊಂಡು ಚುನಾವಣೆ ಗೆದ್ದ ಯಡಿಯೂರಪ್ಪ 3 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಯಶಸ್ವಿ ಆಡಳಿತ ನಡೆಸ್ತಾರೆ. ಆದ್ರೆ ಈ ಗ್ರಹಣ ಅನ್ನೋದು ಉರಿಯೋ ಸೂರ್ಯನನ್ನೂ ಬಿಡೋದಿಲ್ಲ. ಹಾಗೆಯೇ ಯಡಿಯೂರಪ್ಪನವರಿಗೆ ಹಿಡಿದ ಗ್ರಹಣದ ಪರಿಣಾಮ ಅವರು ಜೈಲಿಗೂ ಹೋಗಬೇಕಾಗುತ್ತೆ.

ಜನವರಿ ಅಂತ್ಯಕ್ಕೂ ಸಚಿವ ಸಂಪುಟ ವಿಸ್ತರಣೆ ಇಲ್ಲ?

ಯಡಿಯೂರಪ್ಪನವರ ಜೀವನಚರಿತ್ರೆ 40 ಅಧ್ಯಾಯಗಳಲ್ಲಿ ಹೊರಬರಲಿದೆ. ಅಷ್ಟಕ್ಕೂ ರಾಜಾಹುಲಿಯ ಜೀವನಚರಿತ್ರೆಯನ್ನು ಮಹಾದೇವ ಪ್ರಕಾಶ್ ಸಿದ್ಧ ಮಾಡ್ತಿರೋದು ಹೇಗೆ..?

ಯಡಿಯೂರಪ್ಪನವರ ದೈತ್ಯ ನಾಯಕನ ಜೀವನಚರಿತ್ರೆಯನ್ನು ಪುಸ್ತಕದ ರೂಪದಲ್ಲಿ ತರೋದಂದ್ರೆ ಅದು ಸಾಮಾನ್ಯ ಮಾತಲ್ಲ. ಅದಕ್ಕೆ ಸಾಕಷ್ಟು ರೀಸರ್ಚ್'ಗಳು ಬೇಕೇ ಬೇಕು. ತ್ರಿವಿಕ್ರಮ ಯಡಿಯೂರಪ್ಪನವರ ಜೀವನ ಚರಿತ್ರೆ ಹೇಗೆ ಸಿದ್ಧವಾಗ್ತಿದೆ?

ಮತ್ತೆ ಯಡಿಯೂರಪ್ಪ ಜೊತೆ ಜೆಡಿಎಸ್‌ನ ಹೊರಟ್ಟಿ ಭೇಟಿ ಸಸ್ಪೆನ್ಸ್‌!

ಬೂಕನಕೆರೆಯ ಭೂಪ ಶಿಕಾರಿವೀರನಾಗಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದೇ ಒಂದು ರೋಚಕ ಕಥೆ. ಇದು ಹೇಗೆ ಸಾಧ್ಯವಾಯ್ತು ಅನ್ನೋದನ್ನು ವಿಸ್ತೃತವಾಗಿ ತಿಳಿದುಕೊಳ್ಳಬೇಕಾದ್ರೆ ಫೆಬ್ರವರಿ 27ರವರೆಗೆ ಕಾಯಲೇಬೇಕು. 

ಡಿಸೆಂಬರ್ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?