ನಿಂಬೆಹಣ್ಣು ಮಾರುತ್ತಿದ್ದ ಹುಡುಗ ಸಿಎಂ: ಬಿಎಸ್‌ವೈ ಜೀವನ ಚರಿತ್ರೆಯಲ್ಲಿ ಸ್ಫೋಟಕ ಸತ್ಯ

ನಿಂಬೆಹಣ್ಣು ಮಾರುತ್ತಿದ್ದ ಹುಡುಗ ಸಿಎಂ: ಬಿಎಸ್‌ವೈ ಜೀವನ ಚರಿತ್ರೆಯಲ್ಲಿ ಸ್ಫೋಟಕ ಸತ್ಯ

Published : Dec 27, 2019, 02:59 PM ISTUpdated : Dec 27, 2019, 08:16 PM IST

ರಾಜ್ಯದಲ್ಲೀಗ ಆತ್ಮಚರಿತ್ರೆಗಳ ಸುಗ್ಗಿಕಾಲ. ಕರ್ನಾಟಕದ ಮೂವರು ರಾಜಕೀಯ ದಿಗ್ಗಜರ ಜೀವನಚರಿತ್ರೆಗಳು ಒಂದರ ಹಿಂದೊಂದರಂತೆ ಬಿಡುಗಡೆಯಾಗ್ತಾ ಇವೆ. ಮೊದಲು ಎಸ್.ಎಂ ಕೃಷ್ಣ, ನಂತ್ರ ದೇವೇಗೌಡ್ರು, ಬಳಿಕ ಯಡಿಯೂರಪ್ಪ. ಮುಖ್ಯಮಂತ್ರಿ ಯಡಿಯೂರಪ್ಪನವರ ರೋಚಕ ಜೀವನಕಥೆ ರೆಡಿಯಾಗ್ತಿದೆ. ಜನ್ಮದಿನಕ್ಕೆ ಬಿಡುಗಡೆಯಾಗಲಿರುವ ಬಿಎಸ್‌ವೈ ಜೀವನಚರಿತ್ರೆಯೇ ತ್ರಿವಿಕ್ರಮ ಯಡಿಯೂರಪ್ಪ.

ಬೆಂಗಳೂರು[ಡಿ.27]: ಯಡಿಯೂರಪ್ಪನವರಿಗೆ ಅದೃಷ್ಟ ತಂದ ವರ್ಷ 2008. ದಳಪತಿಗಳ ವಚನಭ್ರಷ್ಟತೆಯನ್ನೇ ಅಸ್ತ್ರವಾಗಿಸಿಕೊಂಡು ಚುನಾವಣೆ ಗೆದ್ದ ಯಡಿಯೂರಪ್ಪ 3 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಯಶಸ್ವಿ ಆಡಳಿತ ನಡೆಸ್ತಾರೆ. ಆದ್ರೆ ಈ ಗ್ರಹಣ ಅನ್ನೋದು ಉರಿಯೋ ಸೂರ್ಯನನ್ನೂ ಬಿಡೋದಿಲ್ಲ. ಹಾಗೆಯೇ ಯಡಿಯೂರಪ್ಪನವರಿಗೆ ಹಿಡಿದ ಗ್ರಹಣದ ಪರಿಣಾಮ ಅವರು ಜೈಲಿಗೂ ಹೋಗಬೇಕಾಗುತ್ತೆ.

ಜನವರಿ ಅಂತ್ಯಕ್ಕೂ ಸಚಿವ ಸಂಪುಟ ವಿಸ್ತರಣೆ ಇಲ್ಲ?

ಯಡಿಯೂರಪ್ಪನವರ ಜೀವನಚರಿತ್ರೆ 40 ಅಧ್ಯಾಯಗಳಲ್ಲಿ ಹೊರಬರಲಿದೆ. ಅಷ್ಟಕ್ಕೂ ರಾಜಾಹುಲಿಯ ಜೀವನಚರಿತ್ರೆಯನ್ನು ಮಹಾದೇವ ಪ್ರಕಾಶ್ ಸಿದ್ಧ ಮಾಡ್ತಿರೋದು ಹೇಗೆ..?

ಯಡಿಯೂರಪ್ಪನವರ ದೈತ್ಯ ನಾಯಕನ ಜೀವನಚರಿತ್ರೆಯನ್ನು ಪುಸ್ತಕದ ರೂಪದಲ್ಲಿ ತರೋದಂದ್ರೆ ಅದು ಸಾಮಾನ್ಯ ಮಾತಲ್ಲ. ಅದಕ್ಕೆ ಸಾಕಷ್ಟು ರೀಸರ್ಚ್'ಗಳು ಬೇಕೇ ಬೇಕು. ತ್ರಿವಿಕ್ರಮ ಯಡಿಯೂರಪ್ಪನವರ ಜೀವನ ಚರಿತ್ರೆ ಹೇಗೆ ಸಿದ್ಧವಾಗ್ತಿದೆ?

ಮತ್ತೆ ಯಡಿಯೂರಪ್ಪ ಜೊತೆ ಜೆಡಿಎಸ್‌ನ ಹೊರಟ್ಟಿ ಭೇಟಿ ಸಸ್ಪೆನ್ಸ್‌!

ಬೂಕನಕೆರೆಯ ಭೂಪ ಶಿಕಾರಿವೀರನಾಗಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದೇ ಒಂದು ರೋಚಕ ಕಥೆ. ಇದು ಹೇಗೆ ಸಾಧ್ಯವಾಯ್ತು ಅನ್ನೋದನ್ನು ವಿಸ್ತೃತವಾಗಿ ತಿಳಿದುಕೊಳ್ಳಬೇಕಾದ್ರೆ ಫೆಬ್ರವರಿ 27ರವರೆಗೆ ಕಾಯಲೇಬೇಕು. 

ಡಿಸೆಂಬರ್ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!