ನಿಂಬೆಹಣ್ಣು ಮಾರುತ್ತಿದ್ದ ಹುಡುಗ ಸಿಎಂ: ಬಿಎಸ್‌ವೈ ಜೀವನ ಚರಿತ್ರೆಯಲ್ಲಿ ಸ್ಫೋಟಕ ಸತ್ಯ

ನಿಂಬೆಹಣ್ಣು ಮಾರುತ್ತಿದ್ದ ಹುಡುಗ ಸಿಎಂ: ಬಿಎಸ್‌ವೈ ಜೀವನ ಚರಿತ್ರೆಯಲ್ಲಿ ಸ್ಫೋಟಕ ಸತ್ಯ

Published : Dec 27, 2019, 02:59 PM ISTUpdated : Dec 27, 2019, 08:16 PM IST

ರಾಜ್ಯದಲ್ಲೀಗ ಆತ್ಮಚರಿತ್ರೆಗಳ ಸುಗ್ಗಿಕಾಲ. ಕರ್ನಾಟಕದ ಮೂವರು ರಾಜಕೀಯ ದಿಗ್ಗಜರ ಜೀವನಚರಿತ್ರೆಗಳು ಒಂದರ ಹಿಂದೊಂದರಂತೆ ಬಿಡುಗಡೆಯಾಗ್ತಾ ಇವೆ. ಮೊದಲು ಎಸ್.ಎಂ ಕೃಷ್ಣ, ನಂತ್ರ ದೇವೇಗೌಡ್ರು, ಬಳಿಕ ಯಡಿಯೂರಪ್ಪ. ಮುಖ್ಯಮಂತ್ರಿ ಯಡಿಯೂರಪ್ಪನವರ ರೋಚಕ ಜೀವನಕಥೆ ರೆಡಿಯಾಗ್ತಿದೆ. ಜನ್ಮದಿನಕ್ಕೆ ಬಿಡುಗಡೆಯಾಗಲಿರುವ ಬಿಎಸ್‌ವೈ ಜೀವನಚರಿತ್ರೆಯೇ ತ್ರಿವಿಕ್ರಮ ಯಡಿಯೂರಪ್ಪ.

ಬೆಂಗಳೂರು[ಡಿ.27]: ಯಡಿಯೂರಪ್ಪನವರಿಗೆ ಅದೃಷ್ಟ ತಂದ ವರ್ಷ 2008. ದಳಪತಿಗಳ ವಚನಭ್ರಷ್ಟತೆಯನ್ನೇ ಅಸ್ತ್ರವಾಗಿಸಿಕೊಂಡು ಚುನಾವಣೆ ಗೆದ್ದ ಯಡಿಯೂರಪ್ಪ 3 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಯಶಸ್ವಿ ಆಡಳಿತ ನಡೆಸ್ತಾರೆ. ಆದ್ರೆ ಈ ಗ್ರಹಣ ಅನ್ನೋದು ಉರಿಯೋ ಸೂರ್ಯನನ್ನೂ ಬಿಡೋದಿಲ್ಲ. ಹಾಗೆಯೇ ಯಡಿಯೂರಪ್ಪನವರಿಗೆ ಹಿಡಿದ ಗ್ರಹಣದ ಪರಿಣಾಮ ಅವರು ಜೈಲಿಗೂ ಹೋಗಬೇಕಾಗುತ್ತೆ.

ಜನವರಿ ಅಂತ್ಯಕ್ಕೂ ಸಚಿವ ಸಂಪುಟ ವಿಸ್ತರಣೆ ಇಲ್ಲ?

ಯಡಿಯೂರಪ್ಪನವರ ಜೀವನಚರಿತ್ರೆ 40 ಅಧ್ಯಾಯಗಳಲ್ಲಿ ಹೊರಬರಲಿದೆ. ಅಷ್ಟಕ್ಕೂ ರಾಜಾಹುಲಿಯ ಜೀವನಚರಿತ್ರೆಯನ್ನು ಮಹಾದೇವ ಪ್ರಕಾಶ್ ಸಿದ್ಧ ಮಾಡ್ತಿರೋದು ಹೇಗೆ..?

ಯಡಿಯೂರಪ್ಪನವರ ದೈತ್ಯ ನಾಯಕನ ಜೀವನಚರಿತ್ರೆಯನ್ನು ಪುಸ್ತಕದ ರೂಪದಲ್ಲಿ ತರೋದಂದ್ರೆ ಅದು ಸಾಮಾನ್ಯ ಮಾತಲ್ಲ. ಅದಕ್ಕೆ ಸಾಕಷ್ಟು ರೀಸರ್ಚ್'ಗಳು ಬೇಕೇ ಬೇಕು. ತ್ರಿವಿಕ್ರಮ ಯಡಿಯೂರಪ್ಪನವರ ಜೀವನ ಚರಿತ್ರೆ ಹೇಗೆ ಸಿದ್ಧವಾಗ್ತಿದೆ?

ಮತ್ತೆ ಯಡಿಯೂರಪ್ಪ ಜೊತೆ ಜೆಡಿಎಸ್‌ನ ಹೊರಟ್ಟಿ ಭೇಟಿ ಸಸ್ಪೆನ್ಸ್‌!

ಬೂಕನಕೆರೆಯ ಭೂಪ ಶಿಕಾರಿವೀರನಾಗಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದೇ ಒಂದು ರೋಚಕ ಕಥೆ. ಇದು ಹೇಗೆ ಸಾಧ್ಯವಾಯ್ತು ಅನ್ನೋದನ್ನು ವಿಸ್ತೃತವಾಗಿ ತಿಳಿದುಕೊಳ್ಳಬೇಕಾದ್ರೆ ಫೆಬ್ರವರಿ 27ರವರೆಗೆ ಕಾಯಲೇಬೇಕು. 

ಡಿಸೆಂಬರ್ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!