ನಿಂಬೆಹಣ್ಣು ಮಾರುತ್ತಿದ್ದ ಹುಡುಗ ಸಿಎಂ: ಬಿಎಸ್‌ವೈ ಜೀವನ ಚರಿತ್ರೆಯಲ್ಲಿ ಸ್ಫೋಟಕ ಸತ್ಯ

ನಿಂಬೆಹಣ್ಣು ಮಾರುತ್ತಿದ್ದ ಹುಡುಗ ಸಿಎಂ: ಬಿಎಸ್‌ವೈ ಜೀವನ ಚರಿತ್ರೆಯಲ್ಲಿ ಸ್ಫೋಟಕ ಸತ್ಯ

Published : Dec 27, 2019, 02:59 PM ISTUpdated : Dec 27, 2019, 08:16 PM IST

ರಾಜ್ಯದಲ್ಲೀಗ ಆತ್ಮಚರಿತ್ರೆಗಳ ಸುಗ್ಗಿಕಾಲ. ಕರ್ನಾಟಕದ ಮೂವರು ರಾಜಕೀಯ ದಿಗ್ಗಜರ ಜೀವನಚರಿತ್ರೆಗಳು ಒಂದರ ಹಿಂದೊಂದರಂತೆ ಬಿಡುಗಡೆಯಾಗ್ತಾ ಇವೆ. ಮೊದಲು ಎಸ್.ಎಂ ಕೃಷ್ಣ, ನಂತ್ರ ದೇವೇಗೌಡ್ರು, ಬಳಿಕ ಯಡಿಯೂರಪ್ಪ. ಮುಖ್ಯಮಂತ್ರಿ ಯಡಿಯೂರಪ್ಪನವರ ರೋಚಕ ಜೀವನಕಥೆ ರೆಡಿಯಾಗ್ತಿದೆ. ಜನ್ಮದಿನಕ್ಕೆ ಬಿಡುಗಡೆಯಾಗಲಿರುವ ಬಿಎಸ್‌ವೈ ಜೀವನಚರಿತ್ರೆಯೇ ತ್ರಿವಿಕ್ರಮ ಯಡಿಯೂರಪ್ಪ.

ಬೆಂಗಳೂರು[ಡಿ.27]: ಯಡಿಯೂರಪ್ಪನವರಿಗೆ ಅದೃಷ್ಟ ತಂದ ವರ್ಷ 2008. ದಳಪತಿಗಳ ವಚನಭ್ರಷ್ಟತೆಯನ್ನೇ ಅಸ್ತ್ರವಾಗಿಸಿಕೊಂಡು ಚುನಾವಣೆ ಗೆದ್ದ ಯಡಿಯೂರಪ್ಪ 3 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಯಶಸ್ವಿ ಆಡಳಿತ ನಡೆಸ್ತಾರೆ. ಆದ್ರೆ ಈ ಗ್ರಹಣ ಅನ್ನೋದು ಉರಿಯೋ ಸೂರ್ಯನನ್ನೂ ಬಿಡೋದಿಲ್ಲ. ಹಾಗೆಯೇ ಯಡಿಯೂರಪ್ಪನವರಿಗೆ ಹಿಡಿದ ಗ್ರಹಣದ ಪರಿಣಾಮ ಅವರು ಜೈಲಿಗೂ ಹೋಗಬೇಕಾಗುತ್ತೆ.

ಜನವರಿ ಅಂತ್ಯಕ್ಕೂ ಸಚಿವ ಸಂಪುಟ ವಿಸ್ತರಣೆ ಇಲ್ಲ?

ಯಡಿಯೂರಪ್ಪನವರ ಜೀವನಚರಿತ್ರೆ 40 ಅಧ್ಯಾಯಗಳಲ್ಲಿ ಹೊರಬರಲಿದೆ. ಅಷ್ಟಕ್ಕೂ ರಾಜಾಹುಲಿಯ ಜೀವನಚರಿತ್ರೆಯನ್ನು ಮಹಾದೇವ ಪ್ರಕಾಶ್ ಸಿದ್ಧ ಮಾಡ್ತಿರೋದು ಹೇಗೆ..?

ಯಡಿಯೂರಪ್ಪನವರ ದೈತ್ಯ ನಾಯಕನ ಜೀವನಚರಿತ್ರೆಯನ್ನು ಪುಸ್ತಕದ ರೂಪದಲ್ಲಿ ತರೋದಂದ್ರೆ ಅದು ಸಾಮಾನ್ಯ ಮಾತಲ್ಲ. ಅದಕ್ಕೆ ಸಾಕಷ್ಟು ರೀಸರ್ಚ್'ಗಳು ಬೇಕೇ ಬೇಕು. ತ್ರಿವಿಕ್ರಮ ಯಡಿಯೂರಪ್ಪನವರ ಜೀವನ ಚರಿತ್ರೆ ಹೇಗೆ ಸಿದ್ಧವಾಗ್ತಿದೆ?

ಮತ್ತೆ ಯಡಿಯೂರಪ್ಪ ಜೊತೆ ಜೆಡಿಎಸ್‌ನ ಹೊರಟ್ಟಿ ಭೇಟಿ ಸಸ್ಪೆನ್ಸ್‌!

ಬೂಕನಕೆರೆಯ ಭೂಪ ಶಿಕಾರಿವೀರನಾಗಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದೇ ಒಂದು ರೋಚಕ ಕಥೆ. ಇದು ಹೇಗೆ ಸಾಧ್ಯವಾಯ್ತು ಅನ್ನೋದನ್ನು ವಿಸ್ತೃತವಾಗಿ ತಿಳಿದುಕೊಳ್ಳಬೇಕಾದ್ರೆ ಫೆಬ್ರವರಿ 27ರವರೆಗೆ ಕಾಯಲೇಬೇಕು. 

ಡಿಸೆಂಬರ್ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!