Exclusive Interview: ಸಿದ್ದರಾಮೋತ್ಸವ ಶಕ್ತಿ ಪ್ರದರ್ಶನ ಅಲ್ಲ, ಅನಗತ್ಯ ವಿವಾದ ಅಷ್ಟೇ: ಸಿದ್ದರಾಮಯ್ಯ

Exclusive Interview: ಸಿದ್ದರಾಮೋತ್ಸವ ಶಕ್ತಿ ಪ್ರದರ್ಶನ ಅಲ್ಲ, ಅನಗತ್ಯ ವಿವಾದ ಅಷ್ಟೇ: ಸಿದ್ದರಾಮಯ್ಯ

Published : Jul 20, 2022, 11:47 AM ISTUpdated : Jul 20, 2022, 12:07 PM IST

 ರಾಜ್ಯ ರಾಜಕಾರಣದಲ್ಲಿ ಸಿದ್ದರಾಮೋತ್ಸವದ ಬಗ್ಗೆ ಬಹಳ ಚರ್ಚೆಯಾಗುತ್ತಿದೆ. ಇದು ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನ ಎಂಬ ಮಾತು ಕೇಳಿ ಬರುತ್ತಿದೆ. ಇನ್ನೊಂದು ಕಡೆ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಸಿದ್ದರಾಮಯ್ಯನವರ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ ಮಾಡಿದೆ. 

ಬೆಂಗಳೂರು (ಜು. 20): ರಾಜ್ಯ ರಾಜಕಾರಣದಲ್ಲಿ ಸಿದ್ದರಾಮೋತ್ಸವದ (Siddaramothsava) ಬಗ್ಗೆ ಬಹಳ ಚರ್ಚೆಯಾಗುತ್ತಿದೆ. ಇದು ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನ ಎಂಬ ಮಾತು ಕೇಳಿ ಬರುತ್ತಿದೆ. ಇನ್ನೊಂದು ಕಡೆ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಸಿದ್ದರಾಮಯ್ಯನವರ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ ಮಾಡಿದೆ.

'ನನಗೆ 75 ವರ್ಷ ತುಂಬುತ್ತಿದೆ. ಇದುವರೆಗೂ ನಾನು ಹುಟ್ಟುಹಬ್ಬ ಆಚರಿಸಿಲ್ಲ, ಕೇಕ್ ಕಟ್ ಮಾಡಿಲ್ಲ. ನಮ್ಮ ಸ್ನೇಹಿತರು, ಹಿತೈಶಿಗಳು, ಬೆಂಬಲಿಗರು ಎಲ್ಲಾ ಮಾಡೋಣ ಸರ್ ಅಂದ್ರು, ಆಯ್ತು ಅಂದೆ. ಇದಕ್ಕೆ ರಾಜಕೀಯ ಬಣ್ಣ ಕೊಡುವುದು ಅನಗತ್ಯ, ಚುನಾವಣೆ ಹತ್ತಿರ ಬರುತ್ತಿದೆ, ನನಗೂ 75 ವರ್ಷ ತುಂಬುತ್ತಿದೆ, ಇದು ಕಾಕತಾಳೀಯ ಅಷ್ಟೇ. ಇದು ನನ್ನ ಶಕ್ತಿ ಪ್ರದರ್ಶನವಲ್ಲ. ಇನ್ನು ಡಿಕೆ ಶಿವಕುಮಾರ್ ಅವರ ಅಭಿಪ್ರಾಯ ಹೇಳಿದ್ದಾರೆ. ಅವರ ಮಾತಿಗೂ ನಮ್ಮ ಗೌರವವಿದೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more