Exclusive Interview: ಸಿದ್ದರಾಮೋತ್ಸವ ಶಕ್ತಿ ಪ್ರದರ್ಶನ ಅಲ್ಲ, ಅನಗತ್ಯ ವಿವಾದ ಅಷ್ಟೇ: ಸಿದ್ದರಾಮಯ್ಯ

Exclusive Interview: ಸಿದ್ದರಾಮೋತ್ಸವ ಶಕ್ತಿ ಪ್ರದರ್ಶನ ಅಲ್ಲ, ಅನಗತ್ಯ ವಿವಾದ ಅಷ್ಟೇ: ಸಿದ್ದರಾಮಯ್ಯ

Published : Jul 20, 2022, 11:47 AM ISTUpdated : Jul 20, 2022, 12:07 PM IST

 ರಾಜ್ಯ ರಾಜಕಾರಣದಲ್ಲಿ ಸಿದ್ದರಾಮೋತ್ಸವದ ಬಗ್ಗೆ ಬಹಳ ಚರ್ಚೆಯಾಗುತ್ತಿದೆ. ಇದು ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನ ಎಂಬ ಮಾತು ಕೇಳಿ ಬರುತ್ತಿದೆ. ಇನ್ನೊಂದು ಕಡೆ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಸಿದ್ದರಾಮಯ್ಯನವರ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ ಮಾಡಿದೆ. 

ಬೆಂಗಳೂರು (ಜು. 20): ರಾಜ್ಯ ರಾಜಕಾರಣದಲ್ಲಿ ಸಿದ್ದರಾಮೋತ್ಸವದ (Siddaramothsava) ಬಗ್ಗೆ ಬಹಳ ಚರ್ಚೆಯಾಗುತ್ತಿದೆ. ಇದು ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನ ಎಂಬ ಮಾತು ಕೇಳಿ ಬರುತ್ತಿದೆ. ಇನ್ನೊಂದು ಕಡೆ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಸಿದ್ದರಾಮಯ್ಯನವರ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ ಮಾಡಿದೆ.

'ನನಗೆ 75 ವರ್ಷ ತುಂಬುತ್ತಿದೆ. ಇದುವರೆಗೂ ನಾನು ಹುಟ್ಟುಹಬ್ಬ ಆಚರಿಸಿಲ್ಲ, ಕೇಕ್ ಕಟ್ ಮಾಡಿಲ್ಲ. ನಮ್ಮ ಸ್ನೇಹಿತರು, ಹಿತೈಶಿಗಳು, ಬೆಂಬಲಿಗರು ಎಲ್ಲಾ ಮಾಡೋಣ ಸರ್ ಅಂದ್ರು, ಆಯ್ತು ಅಂದೆ. ಇದಕ್ಕೆ ರಾಜಕೀಯ ಬಣ್ಣ ಕೊಡುವುದು ಅನಗತ್ಯ, ಚುನಾವಣೆ ಹತ್ತಿರ ಬರುತ್ತಿದೆ, ನನಗೂ 75 ವರ್ಷ ತುಂಬುತ್ತಿದೆ, ಇದು ಕಾಕತಾಳೀಯ ಅಷ್ಟೇ. ಇದು ನನ್ನ ಶಕ್ತಿ ಪ್ರದರ್ಶನವಲ್ಲ. ಇನ್ನು ಡಿಕೆ ಶಿವಕುಮಾರ್ ಅವರ ಅಭಿಪ್ರಾಯ ಹೇಳಿದ್ದಾರೆ. ಅವರ ಮಾತಿಗೂ ನಮ್ಮ ಗೌರವವಿದೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more